ಯಾವುದೇ ಪ್ರಶಸ್ತಿಗೂ ಹೆಸರು ಸೂಚಿಸದಿರಿ: ಗವಿಮಠ ಶ್ರೀ


Team Udayavani, Aug 12, 2021, 7:43 PM IST

yrty5rt

ಕೊಪ್ಪಳ: ದೇವನ ಕರುಣೆಯಿಂದ ಮಾನವನಾಗಿ ಜನ್ಮತಾಳಿದ್ದೆ ಒಂದು ದೊಡ್ಡ ಪ್ರಶಸ್ತಿ ಇರುವಾಗ ಉಳಿದ ಪ್ರಶಸ್ತಿಗಳ ಹಂಗೇಕೆ? ಜನರ ಪ್ರೀತಿ, ಅಭಿಮಾನಗಳೇ ಎನಗೆ ದೊಡ್ಡ ಪ್ರಶಸ್ತಿ. ಹಾಗಾಗಿ ಭಕ್ತರು ನನ್ನ ಹೆಸರನ್ನು ಯಾವುದೇ ಪ್ರಶಸ್ತಿಗೆ ಸೂಚಿಸಬಾರದು ಎಂದು ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಸಂಸ್ಥಾನ ಗವಿಮಠದಿಂದ ಪ್ರಕಟಣೆ ಹೊರಡಿಸಿ, ಪ್ರಕೃತಿ ನಮಗೆ ಕೊಟ್ಟಿರುವುದು ಎರಡೇ ಆಯ್ಕೆ. ಒಂದು ಇರುವುದನ್ನು ಪ್ರೇಮದಿಂದ ಕೊಟ್ಟು ಹೋಗಬೇಕು. ಇಲ್ಲವೇ ಅನಿವಾರ್ಯವಾಗಿ ಬಿಟ್ಟು ಹೋಗಬೇಕು. ದೇಹ, ಮನ, ಬುದ್ಧಿಭಾವಗಳನ್ನು ಬೆಳೆಸಿಕೊಂಡು ಸುಂದರವಾದ ದೇವನ ಸೃಷ್ಟಿಯನ್ನು ಮತ್ತಷ್ಟು ಸುಂದರಗೊಳಿಸುವುದಕ್ಕೆ ಈ ಜೀವನವನ್ನೇ ಕೊಡಬೇಕು. ನನ್ನದು ಎನ್ನುವುದು ಏನಿದೆಯೋ ಅದೆಲ್ಲಾ ಇಲ್ಲಿಯೇ ಬಿಟ್ಟು ಹೋಗಬೇಕು. ಇಲ್ಲಿ ನನಗೆ ಉಳಿದ ಆಯ್ಕೆ ಯಾವುದೇ ಫಲಾಪೇಕ್ಷೆಯಿಲ್ಲದೇ ಮಾಡುವ ನಿಷ್ಕಾಮಕರ್ಮ ಮಾತ್ರ. ಪ್ರೇಮ ಮತ್ತು ಸೇವೆ ನನ್ನ ಗುರುಗಳು ಅಪ್ಪಣೆ ಕೊಡಿಸಿದ ಧರ್ಮದ ಎರಡು ಆಯಾಮಗಳು. ಮತ್ತು ಇದೇ ರೀತಿಯಾಗಿ ಬದುಕಲು ಅಪ್ಪಣೆ ಕೊಟ್ಟಿದ್ದಾರೆ.

ಇತ್ತೀಚೆಗೆ ನನ್ನ ಹೆಸರಲ್ಲಿ ಸರ್ಕಾರ ಕೊಡಮಾಡುವ ಪ್ರಶಸ್ತಿಗಾಗಿ ಮತ್ತು ನಾಡಿನ ಪೂಜ್ಯರೊಂದಿಗೆ ಸೇವಾ ಕಾರ್ಯದಲ್ಲಿ ಹೋಲಿಕೆ ಮಾಡಿ ಅಂತರ್ಜಾಲದಲ್ಲಿ ಹರಿಬಿಡುತ್ತಿರುವುದು ನನ್ನ ಮನಸ್ಸಿಗೆ ನೋವಾಗಿದೆ. ನಾಡಿನ ಪೂಜ್ಯರೆಲ್ಲರಲ್ಲೂ ಎನಗೆ ಗುರು ಸ್ವರೂಪರು. ಸೇವಾ ಕಾರ್ಯದಲ್ಲಿ ಅವರೊಂದಿಗೆ ಹೋಲಿಸಿ ಅಂತರ್ಜಾಲದಲ್ಲಿ ಹರಿಬಿಡಬಾರದೆಂದು ಪ್ರಾರ್ಥಿಸುತ್ತೇನೆ. ಎಲ್ಲರೂ ಈ ವಿನಂತಿಯನ್ನು ಗೌರವಿಸುತ್ತಿರೆಂದು ನಂಬಿರುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.