ವೈಯಕ್ತಿಕ, ಸಾಮಾಜಿಕ ಜಾಗೃತಿಯಿಂದ ಕೋವಿಡ್ ಹರಡುವಿಕೆ ತಡೆಯಲು ಸಾಧ್ಯ: ಗವಿಸಿದ್ದೇಶ್ವರ ಶ್ರೀ
Team Udayavani, Sep 6, 2020, 11:32 AM IST
ಗಂಗಾವತಿ: ಮಹಾಮಾರಿ ಕೋವಿಡ್ ರೋಗವನ್ನು ಓಡಿಸಲು ಪ್ರತಿಯೊಬ್ಬರು ವೈಯಕ್ತಿಕ, ಸಾಮಾಜಿಕ ಅಂತರ ಮತ್ತು ಆರೋಗ್ಯ ಜಾಗೃತಿಯಿಂದ ಹರಡದಂತೆ ತಡೆಯಲು ಸಾಧ್ಯ ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಅವರು ರವಿವಾರ ಪಂಪಾನಗರದ ಪಾಂಡುರಂಗ ದೇವಸ್ಥಾನದ ಆವರಣ ಮತ್ತು ಡೈಲಿ ಮಾರ್ಕೆಟ್ ಕೋವಿಡ್ ರೋಗದ ಬಗ್ಗೆ ಜನ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಕೋವಿಡ್ ನಿಂದ ಪ್ರತಿಯೊಂದು ಕ್ಷೇತ್ರ ನಷ್ಟ ಅನುಭವಿಸುತ್ತಿವೆ. ಜನಸಾಮಾನ್ಯರು ಕಷ್ಟದಲ್ಲಿದ್ದು ಉಳ್ಳವರು ಇಲ್ಲದವರ ನೆರವಿಗೆ ಬರಬೇಕು. ಕೋವಿಡ್ ಹರಡದಂತೆ ತಡೆಯಲು ಸಾಮಾಜಿಕ ಅಂತರ ಸ್ಯಾನಿಟೈಜರ್ ಬಳಕೆ ಪ್ರತಿಯೊಬ್ಬರು ಮಾಸ್ಕ್ ಧರಿಸಿ ತಮ್ಮ ಕಾರ್ಯಗಳನ್ನು ಮಾಡುವಂತೆ ಸ್ವಾಮೀಜಿ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ವಿಕಾಸ್ ಸುರಳ್ಕರ್ ಕಿಶೋರ್, ವಾರ್ಡಿನ ನಗರಸಭೆ ಸದಸ್ಯ ವಾಸುದೇವ ನವಲಿ, ನಗರ ಮಂಡಲ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಧೂಳ ಹಾಗು ವಾರ್ಡಿನ ನಿವಾಸಿಗಳು, ನಗರಸಭೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ