ಸತೀಶ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಕೊಡಿ: ವಾಲ್ಮೀಕಿ ನಾಯಕ ಸಮಾಜದ ಒತ್ತಾಯ
Team Udayavani, May 16, 2023, 11:25 AM IST
ಕೊಪ್ಪಳ: ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ವಾಲ್ಮೀಕಿ ನಾಯಕ ಸಮಾಜ ಒತ್ತಾಯ ಮಾಡಿದೆ.
ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಟಿ ರತ್ನಾಕರ, ವಾಲ್ಮೀಕಿ ಸಮಾಜ ಈ ಬಾರಿ ಕಾಂಗ್ರೆಸ್ ಗೆ ಬಹುಪಾಲು ಬೆಂಬಲ ನೀಡಿದೆ. ಕಾಂಗ್ರೆಸ್ ನಲ್ಲಿ 15 ಎಸ್ ಟಿ ಶಾಸಕರು ಆಯ್ಕೆಯಾಗಿದ್ದಾರೆ. ಇದು ವಾಲ್ಮೀಕಿ ಸಮಾಜವು ಕಾಂಗ್ರೆಸ್ ಗೆ ನೀಡಿದ ಕೊಡುಗೆ ಎಂದಿದ್ದಾರೆ.
ಸತೀಶ್ ಜಾರಕಿಹೊಳೆ ಅವರು ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿದ್ದಾರೆ. ಆದರೆ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಕಾಂಗ್ರೆಸ್ ಪಕ್ಷಕ್ಕೆ ಸತೀಶ್ ಜಾರಕಿಹೊಳಿ ಅವರ ಕೊಡುಗೆ ಹೆಚ್ಚಿದೆ. ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಮನಿಸಲಿ ಎಂದರು.
ಇದನ್ನೂ ಓದಿ:WhatsApp: ವಾಟ್ಸಾಪ್ ನಲ್ಲಿ ಬಂತು ʼಚಾಟ್ ಲಾಕ್ʼ ಫೀಚರ್: ಬಳಕೆ ಹೇಗೆ?
ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಕಂಡಿದೆ. ಬಿಜೆಪಿಯಲ್ಲಿ ನಮಗೆ ಡಿಸಿಎಂ ಸ್ಥಾನದ ಅನ್ಯಾಯವಾಗಿದೆ. ಈಗ ಕಾಂಗ್ರೆಸ್ ಗೆ ನಾವು ಬೆಂಬಲವಾಗಿ ನಿಂತಿದ್ದೇವೆ. ಹಾಗಾಗಿ ಅವರಿಗೆ ಡಿಸಿಎಂ ಸ್ಥಾನ ಕೊಡಲಿ. ಇದು ಸಮಾಜದ ಒಕ್ಕೋರಲಿನ ಒತ್ತಾಯ ಎಂದು ರತ್ನಾಕರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ