ಗವಿಶ್ರೀಗಳಿಂದ ಸದ್ಭಾವನಾ ಕಾರ್ಯಕ್ರಮ


Team Udayavani, Nov 16, 2019, 2:13 PM IST

kopala-tdy-2

ಕಾರಟಗಿ: ಪಟ್ಟಣದ ಸರಕಾರಿ ಪ್ರೌಢಶಾಲೆ ಆವರಣದ ಶ್ರೀ ಸಿದ್ದೇಶ್ವರ ಬಯಲು ರಂಗ ಮಂದಿರದಲ್ಲಿ ನಡೆಯುವ ಕೊಪ್ಪಳ ಗವಿಮಠದ ಶ್ರೀಗಳ ಪ್ರವಚನ ಕಾರ್ಯಕ್ರಮ ಅಂಗವಾಗಿ ಶುಕ್ರವಾರ ಬೆಳಗ್ಗೆ 6:30ಕ್ಕೆ 7ನೇ ವಾರ್ಡ್‌ನ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಭಜನಾ ತಂಡದೊಂದಿಗೆ ಗವಿಮಠದ ಶ್ರೀಗಳು ಸದ್ಭಾವನಾ ಯಾತ್ರೆ ಆರಂಭಿಸಿದರು.

ಸದ್ಭಾವನಾ ಯಾತ್ರೆ ಆಂಜನೇಯ ದೇವಸ್ಥಾನದಿಂದ ಹೊರಟು ಸುಂಕಲಮ್ಮನ ದೇವಸ್ಥಾನದ ಬಳಿಯ ಗುತ್ತೂರ ಆಂಜನೇಯ ಸ್ವಾಮಿ ದೇವಸ್ಥಾನ ಮಾರ್ಗವಾಗಿ ಹರಿಜನ ಕೇರಿಯಿಂದ ಉಪ್ಪಾರ ಓಣಿಯ ಮಾರ್ಗವಾಗಿ ಹಳೆ ನಾಡಕಚೇರಿ ರಸ್ತೆಯ ಮೂಲಕ ಸಂಗಮೇಶ್ವರ ದೇವಸ್ಥಾನದ ರಸ್ತೆಯ ಮೂಲಕ 3ನೇ ವಾರ್ಡ್‌ನ ಕಬ್ಬೇರ ಓಣಿ, ಬೂದಿಯವರ ಓಣಿ ಮುಖಾಂತರ ಸಾಲೋಣಿಯ ಕನಕಬಸವ ಭವನಕ್ಕೆ ಬಂದು ತಲುಪಿದರು. ನಂತರ ಕನಕಬಸವ ಭವನದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಕನಕದಾಸ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಚಿವ ಸಾಲೋಣಿ ನಾಗಪ್ಪ ಸೇರಿದಂತೆ ಸಮಾಜ ಬಾಂಧವರು ಪುಷ್ಪ ನಮನ ಸಲ್ಲಿಸಿದರು. ನಂತರ ಹೂವಿನ ಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದ ಶ್ರೀಗಳಾದ ಹಿರೇಶಾಂತವೀರ ಮಹಾಸ್ವಾಮಿಗಳು ಮಾತನಾಡಿ, ಭಕ್ತರನ್ನು ಭಕ್ತಿಯಸರೋವರದಲ್ಲಿ ಮುಳುಗಿಸಿದವರು ಕೊಪ್ಪಳದ ಗವಿಮಠದ ಶ್ರೀಗಳು. ಮನುಷ್ಯ ಬದುಕು ನಂದನವನ ವಾಗಬೇಕಾದರೆ ಅವನಲ್ಲಿ ನೈಜತೆ, ತೃಪ್ತಿಯದಾಯಕ ಮನೋಭಾವ ಇರಬೇಕು. ಅಂದಾಗ ಮಾತ್ರ ಆ ಮನುಷ್ಯ ಎಲ್ಲರ ಕಷ್ಟ, ಸುಖಗಳನ್ನು ಅರಿತುಕೊಳ್ಳುತ್ತಾನೆ. ಎಲ್ಲರನ್ನು ಪ್ರೀತಿಸುತ್ತಾನೆ. ಹಾಗೆ ನೋಡಿ ಕಲಿಯುವಂತಹದ್ದು, ಇನ್ನೊಬ್ಬರಿಗೆ ಮಾದರಿಯಾಗಬೇಕು ಎಂದರು.

ಬಳಗಾನೂರಿನ ಶಿವಶಾಂತ ಶರಣರು, ಶಿವಲಿಂಗಯ್ಯಸ್ವಾಮಿಗಳು ಹಂಚಿನಾಳಮಠ, ವೀರಭದ್ರಯ್ಯಸ್ವಾಮಿಗಳು ತಲೇಖಾನ ಮಠ, ಮರುಳ ಸಿದ್ಧಯ್ಯಸ್ವಾಮಿಗಳು ಹಿರೇಮಠ, ಶಾಸಕ ಬಸವರಾಜ ದಢೇಸುಗೂರ, ಮಾಜಿ ಸಚಿವ ನಾಗಪ್ಪ ಸಾಲೋಣಿ, ವಿರೇಶಪ್ಪ ಚಿನಿವಾಲ, ಶಿವರಡ್ಡಿ ನಾಯಕ, ಗುಂಡಪ್ಪ ಕುಳಗಿ, ಮಲ್ಲಯ್ಯಸ್ವಾಮಿ ಬೇವಿನಾಳ, ಯಂಕಾರಡ್ಡೆಪ್ಪ ಚನ್ನಳ್ಳಿ, ಅಮರೇಶ ಕುಳಗಿ, ಶರಣಪ್ಪ ಪರಕಿ, ಅಯ್ಯಪ್ಪ ಬಂಡಿ, ಖಾಜಾ ಹುಸೇನ್‌ ಮುಲ್ಲಾ, ಪ್ರವೀಣ ಪುರೋಹಿತ, ವಿಠಲ ಶೇಠ, ಈಶಪ್ಪ ಇಟ್ಟಂಗಿ, ಪ್ರಭು ಉಪನಾಳ ಇತರರಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.