ಕಬಡ್ಡಿಯಿಂದ ಆತ್ಮವಿಶ್ವಾಸ ವೃದ್ಧಿ: ಬಯ್ನಾಪುರ


Team Udayavani, Nov 2, 2018, 4:15 PM IST

2-november-18.gif

ಕುಷ್ಟಗಿ: ದೇಶಿಯ ಕ್ರೀಡೆ ಕಬಡ್ಡಿ ದೈಹಿಕ, ಮಾನಸಿಕ ಸದೃಢತೆಯ ಜೊತೆಗೆ ಆತ್ಮವಿಶ್ವಾಸ ಗಟ್ಟಿಗೊಳಿಸುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು. ಇಲ್ಲಿನ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಮೆಚೂರು ಅಥ್ಲೆಟಿಕ್ಸ್‌ ಅಸೋಸಿಯೇಷನ್‌ ರಾಜ್ಯೋತ್ಸವ ಪ್ರಯುಕ್ತ ಸರ್ಕಾರಿ ನೌಕರರ, ಅನುದಾನಿತ ನೌಕರರಿಗಾಗಿ ಹಮ್ಮಿಕೊಂಡ ಮುಕ್ತ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಆರೋಗ್ಯ ರಕ್ಷಿಸಿಕೊಳ್ಳುವ ಭೌದ್ಧಿಕ ವಿಸನಕ್ಕೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯವಾಗಿದೆ. ಸರ್ಕಾರಿ ನೌಕರರು ಸೌಹಾರ್ದಯುತವಾಗಿ ಆಡುವ ಕ್ರೀಡೆಗೆ ನಿರ್ಣಾಯಕರೇ ಇರಬಾರದು. ಈ ಪಂದ್ಯಾವಳಿಗೆ ನಿರ್ಣಾಯಕರ ಜೊತೆಗೆ ಜಿಲ್ಲಾ ಸಶಸ್ತ್ರ ಪಡೆಯ ಪೊಲೀಸ್‌ ಬಂದೋಬಸ್ತ್ ಕಲ್ಪಿಸಿರುವುದು ಅಚ್ಚರಿಯಾಗಿದೆ. ಸೌಹಾರ್ದಯುತವಾದ ಪಂದ್ಯಾವಳಿಯಾಗಿದ್ದರಿಂದ ಪೊಲೀಸ್‌ ಬಂದೋಬಸ್ತ್ ಅಗತ್ಯವಿರಲಿಲ್ಲ ಎಂದ ಅವರು, ನೌಕರ ವರ್ಗ ಸ್ನೇಹ, ಬಾಂಧವ್ಯದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು.

ರಾಷ್ಟ್ರೀಯ ಕಬಡ್ಡಿ ಆಟಗಾರ ಶಂಕರಯ್ಯ ಕಂಪಾಪೂರಮಠ, ಅಮೆಚೂರು ಅಥ್ಲೆಟಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ದೊಡ್ಡಬಸವ ಬಯ್ನಾಪೂರ, ನೌಕರ ಸಂಘದ ಅಧ್ಯಕ್ಷ ಗುರಪ್ಪ ಅಂಗಡಿ, ಪುರಸಭೆ ಸದಸ್ಯ ವಸಂತ ಮೇಲಿಮನಿ, ಚಿರಂಜೀವಿ ಹಿರೇಮಠ, ರಾಮಣ್ಣ ಬಿನ್ನಾಳ, ಅಗ್ನಿಶಾಮಕ ಠಾಣಾಧಿಕಾರಿ ರಾಜು, ಜೆಸ್ಕಾಂ ಎಇಇ ಹನುಮೇಶ ಹಯಗ್ರಿವ್‌, ರವೀಂದ್ರ ಬಾಕಳೆ, ಅಬ್ದುಲ್‌ ರಹೀಂ ವಂಟೆಳಿ, ಸಿದ್ರಾಮಪ್ಪ ಅಮರಾವತಿ, ಧರ್ಮಕುಮಾರ ಕಂಬಳಿ, ಅಮರೇಗೌಡ ನಾಗೂರ, ಹ.ಯ. ಈಟಿಯವರ್‌, ಪಿ. ಚಂದುಸಾಬ್‌, ಜಗದೀಶ ಸೂಡಿ, ಮಹಾಂತೇಶ ಜಾಲಿಗಿಡ ಇತರರಿದ್ದರು. ಕಬಡ್ಡಿ ಪಂದ್ಯಾವಳಿಯಲ್ಲಿ ವಿವಿಧ ಇಲಾಖೆಯ 15 ತಂಡಗಳು ಭಾಗವಹಿಸಿದ್ದವು.

Ad

ಟಾಪ್ ನ್ಯೂಸ್

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ

17

Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

Koppala: Those who call themselves Hindutva should shut up..: Madhu Bangarappa

Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಆರೋಪ; ಸಿಎಂ ವಿರುದ್ಧದ ವಿಚಾರಣೆಗೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.