

Team Udayavani, Jun 4, 2020, 7:10 AM IST
ಕುಷ್ಟಗಿ: ಗುಮಗೇರಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಭಿತ್ತಿಪತ್ರವನ್ನು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಬಿಡುಗಡೆ ಮಾಡಿದರು.
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು, ಕೃಷಿ ಹೊಂಡ ನಿರ್ಮಾಣ, ತೋಟಗಾರಿಕೆ, ರೇಷ್ಮೆ ಕೃಷಿ, ಅರಣ್ಯೀಕರಣ, ಎರೆಹುಳ ಗೊಬ್ಬರ, ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಗುಮಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿದ್ದು, ವಲಸೆ ಬಂದವರು, ಪುನಃ ಹೊರರಾಜ್ಯ, ಜಿಲ್ಲೆಗಳಿಗೆ ಪುನಃ ವಲಸೆ ಹೋಗುವುದು ಅಗತ್ಯವಿಲ್ಲ. ಇಲ್ಲಿಯೇ ತಮ್ಮ ಜಮೀನಿನಲ್ಲಿ ಕೆಲಸವಿದೆ. ಕಾಯಕ ಮಿತ್ರ ಆ್ಯಪ್ ಮೂಲಕ ಕೂಲಿ ಬೇಡಿಕೆ ಸಲ್ಲಿಸಲು ಲಾಗಿನ್ ನೋಂದಣಿ ಅಗತ್ಯವಿಲ್ಲ. 15 ದಿನಗಳ ವರೆಗೆ ಕೂಲಿ ಬೇಡಿಕೆ ಸಲ್ಲಿಸಬಹುದಾಗಿದೆ ಎಂದರು.
ತಾಪಂ ಇಒ ಕೆ.ತಿಮ್ಮಪ್ಪ, ರವಿಕುಮಾರ ಜಂಬಲದಿನ್ನಿ, ತನ್ವಿರ್, ಚಂದ್ರಶೇಖರ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು, ಪಿಡಿಒ ಹಾಜರಿದ್ದರು.
Ad
Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ
Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ
ಸರಕಾರದ ಉಚಿತ ಬಸ್ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು
Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ
Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…
Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ
Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ
ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!
You seem to have an Ad Blocker on.
To continue reading, please turn it off or whitelist Udayavani.