![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಉದ್ಯೋಗ ಖಾತ್ರಿ ಉತ್ತಮ ಅವಕಾಶ
Team Udayavani, Jun 4, 2020, 7:10 AM IST
![ಉದ್ಯೋಗ ಖಾತ್ರಿ ಉತ್ತಮ ಅವಕಾಶ](https://www.udayavani.com/wp-content/uploads/2020/06/Kopal-udyo-620x332.jpg)
ಕುಷ್ಟಗಿ: ಗುಮಗೇರಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಭಿತ್ತಿಪತ್ರವನ್ನು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಬಿಡುಗಡೆ ಮಾಡಿದರು.
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು, ಕೃಷಿ ಹೊಂಡ ನಿರ್ಮಾಣ, ತೋಟಗಾರಿಕೆ, ರೇಷ್ಮೆ ಕೃಷಿ, ಅರಣ್ಯೀಕರಣ, ಎರೆಹುಳ ಗೊಬ್ಬರ, ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಗುಮಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿದ್ದು, ವಲಸೆ ಬಂದವರು, ಪುನಃ ಹೊರರಾಜ್ಯ, ಜಿಲ್ಲೆಗಳಿಗೆ ಪುನಃ ವಲಸೆ ಹೋಗುವುದು ಅಗತ್ಯವಿಲ್ಲ. ಇಲ್ಲಿಯೇ ತಮ್ಮ ಜಮೀನಿನಲ್ಲಿ ಕೆಲಸವಿದೆ. ಕಾಯಕ ಮಿತ್ರ ಆ್ಯಪ್ ಮೂಲಕ ಕೂಲಿ ಬೇಡಿಕೆ ಸಲ್ಲಿಸಲು ಲಾಗಿನ್ ನೋಂದಣಿ ಅಗತ್ಯವಿಲ್ಲ. 15 ದಿನಗಳ ವರೆಗೆ ಕೂಲಿ ಬೇಡಿಕೆ ಸಲ್ಲಿಸಬಹುದಾಗಿದೆ ಎಂದರು.
ತಾಪಂ ಇಒ ಕೆ.ತಿಮ್ಮಪ್ಪ, ರವಿಕುಮಾರ ಜಂಬಲದಿನ್ನಿ, ತನ್ವಿರ್, ಚಂದ್ರಶೇಖರ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು, ಪಿಡಿಒ ಹಾಜರಿದ್ದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.