Guarantee Schemes ಹೊಟ್ಟೆ ತುಂಬಿದವರಿಗಲ್ಲ, ಹಸಿದವರಿಗೆ: ಸಚಿವ ತಂಗಡಗಿ


Team Udayavani, Dec 1, 2023, 12:56 PM IST

tangadagi

ಕೊಪ್ಪಳ: ನಾರಾಯಣ ಮೂರ್ತಿ, ಮೋದಿ ಬದುಕುವುದಕ್ಕಾಗಿ ಗ್ಯಾರಂಟಿ ಯೋಜನೆ ನೀಡಿಲ್ಲ. ಬಡವರು, ಜನ ಸಾಮಾನ್ಯರು ಬದುಕಬೇಕಾಗಿದೆ. ಅದಕ್ಕಾಗಿ ಗ್ಯಾರಂಟಿ ಯೋಜನೆ ನೀಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾರಾಯಣ ಮೂರ್ತಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಹೊಟ್ಟೆ ತುಂಬಿದವರಿಗೆ ಈ ಯೋಜನೆ ಕೊಟ್ಟಿಲ್ಲ. ಬಡವರಿಗೆ ಹಸಿದವರಿಗೆ ಯೋಜನೆ ಕೊಡುವೆವು ಎಂದಿದ್ದೇವು ಈಗ ಜಾರಿ ಮಾಡಿದ್ದೇವೆ ಎಂದರು.

ತೆಲಂಗಾಣದಲ್ಲಿ ಕಾಂಗ್ರೆಸ್ 72 ಸ್ಥಾನ ಗೆಲ್ಲಲಿದೆ. ತೆಲಂಗಾಣದಲ್ಲಿ ಆರು ಗ್ಯಾರಂಟಿ ಯೋಜ‌ನೆ ಘೋಷಣೆ ಮಾಡಲಾಗಿದೆ. ಜನರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸವಿದೆ. ಜನ ಕಾಂಗ್ರೆಸ್ ಪರವಾಗಿ ಇದ್ದಾರೆ. ಚುನಾವಣೋತ್ತರ ಸಮಿಕ್ಷೆಗಳು ಇದ್ದರೂ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಿತ್ತಿಕೊಂಡು ಹೋಗುತ್ತದೆ ಎಂದರು.

ಕಾಂಗ್ರೆಸ್ಸಿಗೆ ನೆಲೆ ಇಲ್ಲ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮೊದಲು ಈಶ್ವರಪ್ಪ ಶಿವಮೊಗ್ಗದಲ್ಲಿ ನೆಲೆ ಕಂಡುಕೊಳ್ಳಲಿ. ಅವರಿಗೆ ಟಿಕೆಟ್ ಇಲ್ಲ. ಇನ್ನೇನು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ಜನಾರ್ದನ ರೆಡ್ಡಿ ಸೋನಿಯಾ ಗಾಂಧಿಗೆ ನಾನು ತಲೆ ಬಾಗುವುದಿಲ್ಲ ಎಂಬ ಹೇಳಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿ ನಾವೇನು ಅವರಿಗೆ ತಲೆ ಬಾಗು ಎಂದು ಹೇಳಿಲ್ಲ. ದೊಡ್ಡವರ ಬಗ್ಗೆ ಮಾತನಾಡಿದರೆ ದೊಡ್ಡವರಾಗುತ್ತೇವೆ ಎಂದುಕೊಂಡಿದ್ದಾರೆ ಎಂದರು.

ಡಿಕೆ ಶಿವಕುಮಾರ್ ವಿರುದ್ದ ಪ್ರಕರಣವನ್ನು ಸಿಬಿಐನಿಂದ ಹಿಂಪಡೆದ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಹಿಂದಿನ ಬಿಜೆಪಿಯವರು ಕ್ರಮ ಬದ್ದವಾಗಿ ಸಿಬಿಐಗೆ ವಹಿಸಿದ್ದಿಲ್ಲ. ಸಚಿವ ಸಂಪುಟದಲ್ಲಿ ಈ ಕುರಿತು ಕೂಲಂಕೂಷವಾಗಿ ಚರ್ಚೆ ಮಾಡಿ ಪ್ರಕರಣ ವಾಪಾಸ್ ಪಡೆಯಲು ನಿರ್ಧರಿಸಲಾಗಿದೆ ಎಂದರು.

ನಾಗೇಂದ್ರ ಬಗ್ಗೆ ಜನಾರ್ದನ ರೆಡ್ಡಿ ಹೇಳಿಕೆ ವಿಚಾರ, ರೆಡ್ಡಿ ನಾಗೇಂದ್ರ ಪ್ರಕರಣದಿಂದಾರೂ ಬಚಾವಾಗಬಹುದು ಎಂದುಕೊಂಡಿದ್ದಾರೆ ಎಂದರು.

ತುಂಗಭದ್ರಾ ಜಲಾಶಯದಿಂದ ಆಂಧ್ರಕ್ಕೆ ನದಿ ಮೂಲಕ ನೀರು ಬಿಟ್ಟಿರುವ ವಿಚಾರ, ಆಂಧ್ರದವರು ತಮ್ಮ ಕೋಟಾ ನೀರು ತೆಗೆದುಕೊಂಡು ಹೋಗಿದ್ದಾರೆ. ಈಗ ಜಲಾಶಯಕ್ಕೆ ಒಳಹರಿವು ಇಲ್ಲ. ಒಳಹರಿವು ಬಂದ ನಂತರ ವಿಜಯನಗರ ಕಾಲುವೆಗಳಿಗೆ ನೀರು ಬಿಡುವ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ಗಂಗಾವತಿಯಲ್ಲಿ ಮುಸ್ಲಿಂ ಅಂಧ ವೃದ್ಧೆಗೆ ಜೈ ಶ್ರೀರಾಮ ಎಂದು ಹೇಳಲು ಒತ್ತಾಯಿಸಿ ಹಲ್ಲೆ ಮಾಡಿರುವ ಪ್ರಕರಣ ಈ ಬಗ್ಗೆ ಗಮನಕ್ಕೆ ಬಂದಿದೆ. ಈ ಕುರಿತು ಎಸ್ಪಿಯವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಹಲ್ಲೆ ಮಾಡಿದವರ ಪತ್ತೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.