Gangavathi: ಸುಟ್ಟು ಭಸ್ಮವಾದ ಗೆಸ್ಟ್ ಹೌಸ್; ಕಿಡಿಗೇಡಿಗಳ ಕೃತ್ಯವೆಂದ ಕೆಆರ್‌ಪಿಪಿ ಮುಖಂಡರು


Team Udayavani, Dec 27, 2023, 2:00 PM IST

Gangavathi: ಸುಟ್ಟು ಭಸ್ಮವಾದ ಗೆಸ್ಟ್ ಹೌಸ್; ಕಿಡಿಗೇಡಿಗಳ ಕೃತ್ಯವೆಂದ ಕೆಆರ್‌ಪಿಪಿ ಮುಖಂಡರು

ಗಂಗಾವತಿ: ಗಂಗಾವತಿ ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪ ಸರೋವರದಲ್ಲಿರುವ ಅತಿಥಿಗಳ ಗೆಸ್ಟ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಗೆಸ್ಟ್ ಹೌಸ್ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಬೆಳಗಿನ ಜಾವ ಪಂಪಾಸರೋವರ ವೀಕ್ಷಣೆಗೆ ಆಗಮಿಸಿದ್ದ ಉತ್ತರಭಾರತದ ಪ್ರವಾಸಿಗರ ಬಸ್ ಒಂದು ಇಲ್ಲಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗೆಸ್ಟ್ ಹೌಸ್ ಮೇಲೆ ವಿದ್ಯುತ್ ತಂತಿಗಳು ಬಿದ್ದು ಬೆಂಕಿ ಹತ್ತಿಕೊಂಡಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಪಂಪ ಸರೋವರದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಈ ಗೆಸ್ಟ್ ಹೌಸ್ ಅನ್ನು ನಿರ್ಮಿಸಿಕೊಂಡಿದ್ದರು. ನಂತರ ಶಾಸಕ ಗಾಲಿ ಜನಾರ್ದನರೆಡ್ಡಿ ರೆಡ್ಡಿ ಬಳಕೆ ಮಾಡುತ್ತಿದ್ದರು. ವಿಶೇಷವಾಗಿ ಪಂಪ ಸರೋವರಕ್ಕೆ ಆಗಮಿಸುತ್ತಿದ್ದ ಅತಿಥಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಳಿದುಕೊಳ್ಳುತ್ತಾರೆ.

ಗೆಸ್ಟ್ ಹೌಸ್ ನಲ್ಲಿ ಯಾವ ಅಮೂಲ್ಯ ವಸ್ತುಗಳು ಇದ್ದವು ಎನ್ನುವ ಕುರಿತು ಮಾಹಿತಿ ಲಭ್ಯವಾಗಿಲ್ಲ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಯವರು ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ.

ಗೆಸ್ಟ್ ಹೌಸ್ ಗೆ ಬೆಂಕಿ ಕಿಡಿಗೇಡಿಗಳ ಕೃತ್ಯ… ಕೆಆರ್‌ಪಿಪಿ ಮುಖಂಡರ ಸಂಶಯ:
ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪ ಸರೋವರದಲ್ಲಿರುವ ಗೆಸ್ಟ್ ಹೌಸ್ ಗೆ ಬೆಂಕಿ ಬಿದ್ದು ಭಸ್ಮವಾಗಿರುವ ಪ್ರಕರಣದ ಹಿಂದೆ ಕಿಡಿಗೇಡಿಗಳ ಕೈವಾಡವಿದೆ ಎಂದು ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಮುಖಂಡರಾದ ಪಂಪಣ್ಣ ನಾಯಕ ಮತ್ತು ಯಮನೂರ ಚೌಡಕಿ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಅವರು ಮಾತನಾಡಿ ಆನೆಗೊಂದಿ ಭಾಗದ ಸಮಸ್ಯೆಗಳನ್ನು ಕೇಳಲು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರು ಪಂಪ ಸರೋವರ ಗೆಸ್ಟ್ ಹೌಸ್ ನಲ್ಲಿ ಇರುತ್ತಿದ್ದರು ಕಳೆದ ಹನುಮಮಾನ ವಿಸರ್ಜನಾ ಕಾರ್ಯಕ್ರಮ ಸಂದರ್ಭದಲ್ಲಿ ಕಾರ್ಯಕ್ರಮದ ಪೂರ್ವ ತಯಾರಿ ಮಾರ್ಗದರ್ಶನ ನೀಡುತ್ತಿದ್ದರು ಅವರು ಭಾನುವಾರ ಬೆಂಗಳೂರಿಗೆ ಹೋದ ಸಂದರ್ಭದಲ್ಲಿ ಬೆಂಕಿಹನಾಹುತ ಸಂಭವಿಸಿದೆ ಇದರ ಹಿಂದೆ ಕಿಡಗೇರಿಗಳ ಕೈವಾಡ ಇರುವುದು ಸ್ಪಷ್ಟವಾಗಿದೆ. ಆದ್ದರಿಂದ ಪೊಲೀಸ್ ಇಲಾಖೆಯವರು ಸೂಕ್ತ ತನಿಖೆ ಮಾಡಿ ಕೃತ್ಯ ವ್ಯಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಂದರಲ್ಲಿ ಪವಿತ್ರ ಕೇಸರಿ ವಸ್ತ್ರಗಳನ್ನು ಎಸೆದ ಹನುಮಮಾಲಾಧಾರಿಗಳು: ಸ್ಥಳೀಯರ ಆಕ್ರೋಶ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.