ಜನರು ರಸ್ತೆಗಿಳಿಯದಂತೆ ಹಗಲು ವೇಷದ ಕಲಾವಿದರಿಂದ ಜನಜಾಗೃತಿ
Team Udayavani, Mar 30, 2020, 5:41 PM IST
ಗಂಗಾವತಿ: ಕೋವಿಡ್-19 ಹಿನ್ನೆಲೆಯಲ್ಲಿ ಜನರು ಮನೆಯಲ್ಲಿದ್ದು ತಮ್ಮ ಹಾಗೂ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಬೇಕು. ವಿಷಕಾರಿಯಾದ ಕೋವಿಡ್-19 ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಕರ್ಪ್ಯೂ ವಿಧಿಸಲಾಗಿದೆ ಎಂದು ಹಗಲು ವೇಷದ ಕಲಾವಿದರು ಜನರಲ್ಲಿ ಮನವಿ ಮಾಡಿದರು.
ಗಂಗಾವತಿ ಪಟ್ಟಣದಲ್ಲಿ ಹಗಲುವೇಷದಾರರು ಜಾಥಾ ನಡೆಸಿ ಜನರಿಗೆ ಸೋಂಕಿನ ಕುರಿತು ಅರಿವು ಮೂಡಿಸಿದರು. ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತ ಮಾಡಿದ ವ್ಯವಸ್ಥೆಯಲ್ಲಿ ಖರೀದಿಸುವ ಮೂಲಕ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದರು.
ಹಗಲುವೇಷಗಾರರ ಜಾಥಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿ ಮಾತನಾಡಿ. ಕೊರೊನಾ ವೈರಸ್ ಹರಡದಂತೆ ಪ್ರತಿಯೊಬ್ಬರು ಮನೆಯಲ್ಲಿದ್ದು ಕುಟುಂಬದ ಸಂರಕ್ಷಣೆ ಮಾಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು