ಗಂಗಾವತಿಯಲಿಲ್ಲ ಹಲಾಲ್ ಕಟ್, ಜಟ್ಕಾ ಕಟ್ ಗೊಂದಲ: ಯುಗಾದಿ ಬಾಡೂಟಕ್ಕೆ ಮಾಂಸ ಖರೀದಿ ಜೋರು
Team Udayavani, Apr 3, 2022, 9:30 AM IST
ಗಂಗಾವತಿ: ಯುಗಾದಿ ನೂತನ ವರ್ಷದ ಕರಿ ಕೊನೆಯ ದಿನದ ಹಬ್ಬಕ್ಕೆ ಮಾಂಸದ ಊಟ ಮಾಡುವುದು ವಾಡಿಕೆ. ಈಗಾಗಲೇ ರಾಜ್ಯಾದ್ಯಂತ ಹಲಾಲ್ ಕಟ್ ಜಟ್ಕಾ ಕಟ್ ಮಾಂಸದ ಕುರಿತು ಪರ ವಿರೋಧ ಚರ್ಚೆಗಳು ವ್ಯಾಪಕವಾಗಿರುವ ಸಂದರ್ಭದಲ್ಲಿ ಗಂಗಾವತಿಯಲ್ಲಿ ಯಾವುದೇ ಗೊಂದಲವಿಲ್ಲದೆ ಮಾಂಸದಂಗಡಿಯವರು ಕೋಳಿ ಮತ್ತು ಕುರಿ ಮೇಕೆಯ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಸಾಮಾನ್ಯವಾಗಿ ಯುಗಾದಿ ಹಬ್ಬದ ಕೊನೆಯ ದಿನವನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಕರಿ ದಿನದಂದು ಮಾಂಸದ ಊಟ ಮಾಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಕುರಿ ಅಥವಾ ಮೇಕೆಯನ್ನು ಕೊಯ್ದು ಪಾಲು ಹಾಕಲಾಗುತ್ತದೆ. ಸಾಮಾನ್ಯವಾಗಿ ಕುರಿ ಮೇಕೆಯನ್ನು, ಕೋಳಿಯನ್ನು ಹಲಾಲ್ ಕಟ್ ಮಾಡುತ್ತಾರೆ. ಹಲಾಲ್ ಮಾಡದೇ ಇರುವ ಮಾಂಸವನ್ನು ತಿನ್ನಬಾರದೆಂದು ಸಂಪ್ರದಾಯವನ್ನು ಪಾಲಿಸಲಾಗುತ್ತಿದೆ.
ಇದನ್ನೂ ಓದಿ:ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಮಹಿಳೆಯರಿಗೆ ಬೆದರಿಕೆ..! ಆರೋಪಿ ಬಂಧನ
ರಾಜ್ಯದಾದ್ಯಂತ ಹಲವು ಸಂಘಟನೆಗಳು ಹಲಾಲ್ ಮಾಡಿದ ಮಾಂಸವನ್ನು ತಿನ್ನಬಾರದು. ಜಟ್ಕಾ ಕಟ್ ಮಾಡಿದ ಮಾಂಸವನ್ನು ತಿನ್ನಬೇಕು ಮತ್ತು ಹಲಾಲ್ ಮಾಂಸವನ್ನು ತಿರಸ್ಕರಿಸುವಂತೆ ಈಗಾಗಲೇ ಕರಪತ್ರವನ್ನು ಹಂಚುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ