ಹುಚ್ಚು ಕಲ್ಪನೆಯನ್ನಿಟ್ಟು ಕಾಂಗ್ರೆಸ್ ಜೋಡೋ ಯಾತ್ರೆ: ಹಾಲಪ್ಪ ಆಚಾರ್
Team Udayavani, Oct 12, 2022, 4:37 PM IST
ಕೊಪ್ಪಳ: ಕಾಂಗ್ರೆಸ್ ಹುಚ್ಚು ಕಲ್ಪನೆಯನ್ನಿಟ್ಟು ಭಾರತ ಜೋಡೋ ಯಾತ್ರೆ ಆರಂಭಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಲೇವಡಿ ಮಾಡಿದರು.
ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಹುಚ್ಚು ಕಲ್ಪನೆಯನ್ನಿಟ್ಟು ಭಾರತ ಜೋಡೊ ಯಾತ್ರ ಮಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಡೆ ಕೃಷ್ಣೆ ಕಡೆಗೆ ಎಂದು ಪೊಳ್ಳು ಭರವಸೆ ನೀಡಿದ್ದರು. ಈಗ ಯಾತ್ರೆ ಆರಂಭಿಸಿದ್ದಾರೆ. ಇವೆಲ್ಲ ಏನೂ ನಡೆಯಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ ಎಂದರು.
ಜಿಲ್ಲೆಯಲ್ಲಿ ಆರು ಜನರು ಸತ್ತಿದ್ದಾರೆ. ಆದರೆ ಉಸ್ತುವಾರಿ ಸಚಿವರು ಬಂದಿಲ್ಲ ಎಂಬ ಪ್ರಶ್ನೆಗೆ ನಾವೆಲ್ಲ ಇದ್ದೇವೆ ಎಂದಿದ್ದಾರೆ. ಎಸ್ಟಿ ಜನಾಂಗಕ್ಕೆ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ