ಜನವರಿಯಲ್ಲಿ ಹಂಪಿ-ಆನೆಗೊಂದಿ ಉತ್ಸವ: ಸಚಿವ ಆನಂದ ಸಿಂಗ್
Team Udayavani, Nov 1, 2022, 7:40 PM IST
ಕೊಪ್ಪಳ: ಜನವರಿಯಲ್ಲಿ ಹಂಪಿ, ಆನೆಗೊಂದಿ ಉತ್ಸವ ಎರಡನ್ನೂ ಮಾಡಲಿದ್ದೇವೆ ಎಂದು ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಂಪಿ-ಆನೆಗೊಂದಿ ಒಂದಕ್ಕೊಂದು ಸಂಬಂಧವಿದೆ. ಎರಡೂ ಕಡೆ ಉತ್ಸವ ಮಾಡುವ ಚಿಂತನೆಯಲ್ಲಿದ್ದೇವೆ. ಈ ಹಿಂದೆ ಹಂಪಿ ಉತ್ಸವ ಸಂಭ್ರಮದಿಂದ ಮಾಡಿದ್ದೇವೆ.
ಕೋವಿಡ್ ಹಿನ್ನೆಲೆಯಲ್ಲಿ ಉತ್ಸವ ಆಚರಿಸಲು ಸಾಧ್ಯವಾಗಲಿಲ್ಲ. ನವೆಂಬರ್ನಲ್ಲಿ ಉತ್ಸವ ಆಚರಣೆ ಮಾಡಬೇಕಿತ್ತು. ಆದರೆ ಸಾಧ್ಯವಾಗಿಲ್ಲ. ಜನವರಿಯಲ್ಲಿ ಎರಡೂ ಉತ್ಸವಗಳನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ