ಧಮ್ ಇದ್ದಲ್ಲಿ ಸಿಬಿಐಗೆ ವಹಿಸಿ : ದೊಡ್ಡನಗೌಡ ಪಾಟೀಲರಿಗೆ ಬಯ್ಯಾಪೂರ ಸವಾಲು

1,300 ಕೋಟಿ ರೂ. ಅನುದಾನದ ಕೆಲಸ ನಿರ್ವಹಿಸಿದ ಬಗ್ಗೆ ಅನುಮಾನ

Team Udayavani, Dec 16, 2022, 10:27 PM IST

bayyaapura

ಕುಷ್ಟಗಿ: ಬಿಜೆಪಿಯವರಿಗೆ ಕುಷ್ಟಗಿ ಕ್ಷೇತ್ರಕ್ಕೆ ಬಿಡುಗಡೆಯಾದ 1,300 ಕೋಟಿ ರೂ. ಅನುದಾನದ ಕೆಲಸ ನಿರ್ವಹಿಸಿದ ಬಗ್ಗೆ ಅನುಮಾನದ ಆಪಾದನೆ ಇದೆ. ತಾಕತ್ ಇದ್ದಲ್ಲಿ, ಧಮ್ ಇದ್ದಲ್ಲಿ ಸಿಬಿಐಗೆ ವಹಿಸಿ ನೋಡೋಣ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಥಳೀಯ ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರಿಗೆ ಬಹಿರಂಗ ಸವಾಲು ಹಾಕಿದರು.

ಇಲ್ಲಿನ ಟಿಎಪಿಸಿಎಂಎಸ್ ಮೈದಾನದಲ್ಲಿ ನಡೆದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರ 69ನೇ ಜನ್ಮ ದಿನೋತ್ಸವ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬಿಜೆಪಿಯವರು 1,300 ಕೋಟಿ ರೂ. ಬಿಡುಗಡೆಯಾದ ಅನುದಾನ ಒಪ್ಪಿಕೊಂಡಿದ್ದಾರೆ. ಈ ಅನುದಾನದಲ್ಲಿ ತಾವರಗೇರ ಕುಡಿಯುವ ನೀರು 100 ಕೋಟಿ ರೂ., ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ರೂ., ಚಕ್ ಡ್ಯಾಂ 100 ಕೋಟಿ ರೂ., ಕುಷ್ಟಗಿ ಪಟ್ಟಣಕ್ಕೆ ಕುಡಿಯುವ ನೀರು, ರಸ್ತೆಗಳು, ಶಾಲಾ ಕಾಲೇಜು ಈ ರೀತಿಯ ಆನೇಕ ಕಟ್ಟಡಗಳನ್ನು ನಿರ್ಮಿಸಿ ಶೈಕ್ಷಣಿಕವಾಗಿ ಮುಂದೆ ಬರಲು ಇಚ್ಛಾಶಕ್ತಿಯಿಂದ ನಿರ್ವಹಿಸಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ವಿಜಯ ಪತಾಕೆ ಹಾರಿಸುತ್ತೇವೆ ಇದರಲ್ಲಿ ಯಾವೂದೇ ಅನುಮಾನ ಇಲ್ಲ. ನಿಮ್ಮೆಲ್ಲರ ಆಶೀರ್ವಾದ ಇರುವವರೆಗೂ ಕ್ಷೇತ್ರಕ್ಕೆ ಸುಭಿಕ್ಷೆ ತರುವ ಕೆಲಸ ನಿರ್ವಹಿಸುವೆ ಎಂದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.