ಅಂಜನಾದ್ರಿಯಲ್ಲಿ ಖಾವಿಧಾರಿ ಹನುಮಭಕ್ತರ ದಂಡು: ಯಶಸ್ವಿಯಾಗಿ ಜರುಗಿದ ಮಾಲಾ ವಿಸರ್ಜನೆ


Team Udayavani, Apr 16, 2022, 12:14 PM IST

ಅಂಜನಾದ್ರಿಯಲ್ಲಿ ಖಾವಿಧಾರಿ ಹನುಮಭಕ್ತರ ದಂಡು: ಯಶಸ್ವಿಯಾಗಿ ಜರುಗಿದ ಮಾಲಾ ವಿಸರ್ಜನೆ

ಗಂಗಾವತಿ: ಹನುಮ ಜನಿಸಿದ ಕಿಷ್ಕಿಂದಾ ಅಂಜನಾದ್ರಿಯ ಸುತ್ತ ಶನಿವಾರ ಹನುಮ ಜಯಂತಿಯಂದು ಖಾವಿಧಾರಿ ಹನುಮ ಭಕ್ತರ ದಂಡು ನೆರೆದು ಇಡೀ ಬೆಟ್ಟಕ್ಕೆ ಕಳೆ ತಂದಿತ್ತು. ಹನುಮ ಜಯಂತಿ ನಿಮಿತ್ತ ಹನುಮಮಾಲೆ ಧರಿಸಿದ್ದ ಹನುಮ ಭಕ್ತರು ಶನಿವಾರ ಅಂಜನಾದ್ರಿಯಲ್ಲಿ ಮಾಲಾ ವಿಸರ್ಜನೆ ಮಾಡಿ ಪುನೀತರಾದರು.

ಕಳೆದ ಒಂದು ತಿಂಗಳಿಂದ ತಾಲೂಕು ಆಡಳಿತ ಮತ್ತು ಅಂಜನಾದ್ರಿ ದೇಗುಲ ಕಮಿಟಿಯ ಅಧಿಕಾರಿಗಳು ನಡೆಸಿದ್ದ ಪೂರ್ವತಯಾರಿಯಿಂದಾಗಿ ಹನುಮಮಾಲಾಧಾರಿಗಳ ಮಾಲಾ ವಿಸರ್ಜನೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ. ದೂರದ ಊರುಗಳಿಂದ ಆಗಮಿಸಿದ್ದ ಭಕ್ತರಿಗೆ ವಾಹನ ನಿಲುಗಡೆ ಸೇರಿ ಅನ್ನ ಪ್ರಸಾದ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಶನಿವಾರ ಬೆಳ್ಳಿಗ್ಗೆ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಉತ್ತರ ಭಾರತದ 108 ಸಾಧು ಸಂತರು ಶ್ರೀಆಂಜನೇಯಸ್ವಾಮಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಪವನಮಾನಹೋಮ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಹನುಮಮಾಲಾಧಾರಿಗಳ ಮಾಲಾ ವಿಸರ್ಜನೆ ಯಶಸ್ವಿಯಾಗಿ ಜರುಗಿತು.

ಗಮನ ಸೆಳೆದ ರಾಜಕಾರಣಿಗಳು: ಈ ಭಾರಿ ಹನುಮ ಜಯಂತಿಯ ನಿಮಿತ್ತ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ದಡೇಸೂಗೂರು ಬಸವರಾಜ, ಮಾಜಿ ಸಚಿವ ಶಿವರಾಜ್ ಎಸ್ ತಂಗಡಗಿ ಸೇರಿ ಕಾಂಗ್ರೆಸ್ ,ಬಿಜೆಪಿಯ ನೂರಾರು ಕಾರ್ಯಕರ್ತರು ಹನುಮಮಾಲೆಧರಿಸಿದ್ದು ವಿಶೇಷವಾಗಿತ್ತು. ಶಾಸಕ ದಡೇಸೂಗೂರು ಬಸವರಾಜ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಹನುಮಮಾಲೆಧರಿಸಿ ಕನಕಗಿರಿ ಗಂಗಾವತಿ ಕ್ಷೇತ್ರದ ಹನುಮಂತನ ದೇಗುಲಗಳಿಗೆ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರ ಜತೆ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು. ಶಿವರಾಜ್ ತಂಗಡಗಿಯವರಂತೂ ಇಡೀ ಕೊಪ್ಪಳ ಜಿಲ್ಲೆಯ ಹಾಲಿ ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರನ್ನು ಆಹ್ವಾನಿಸಿ ಗಂಗಾವತಿಯ ಚನ್ನಬಸವಸ್ವಾಮಿ ಮಠದಲ್ಲಿ ಹನುಮಮಾಲಾಧಾರಿಗಳ ಧಾರ್ಮಿಕ ಸಭೆ ನಡೆಸಿ ನಗರದ ಪ್ರಮುಖ ಬೀದಿಗಳಲ್ಲಿ ಧಾರ್ಮಿಕ ಮೆರವಣಿಗೆ ನಡೆಸಿದರು.

ಕಿಷ್ಕಿಂದಾ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿದ್ದು ಬಜೆಟ್ ನಲ್ಲಿರುರಿಸಿರುವ 100 ಕೋಟಿ ಬಜೆಟ್ ಅನ್ವಯ ಭೂ ಸ್ವಾಧೀನ ಮಾಡಿಕೊಂಡು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಸ್ಥಳೀಯ ಜನರಿಗೆ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಇಲ್ಲಿಗೆ ಆಗಮಿಸುವ ಹನುಮಭಕ್ತರಿಗೆ ಎಲ್ಲಾ ಮೂಲಸೌಕರ್ಯ ಕಲ್ಪಿಸಲಾಗುತ್ತದೆ.-ಪರಣ್ಣ ಮುನವಳ್ಳಿ ಶಾಸಕರು.

ಟಾಪ್ ನ್ಯೂಸ್

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.