ಹನುಮಮಾಲೆ ಧಾರಣೆಗೆ ಜಿದ್ದಿಗೆ ಬಿದ್ದ ಕನಕಗಿರಿಯ  ಹಾಲಿ ಮಾಜಿ  ಶಾಸಕರು


Team Udayavani, Apr 11, 2022, 11:51 AM IST

Untitled-1

ಗಂಗಾವತಿ: ಕರ್ನಾಟಕದ ರಾಜಕಾರಣ ಅಭಿವೃದ್ಧಿ ಕಾರ್ಯಗಳಿಗಿಂತ ಹಿಂದೂ ಮುಸ್ಲಿಮ್ ಧಾರ್ಮಿಕ ವಿಚಾರಗಳೇ ಹೆಚ್ಚು ಪ್ರಸ್ತುತವಾಗುತ್ತಿವೆ.ಅದರಲ್ಲೂ ಕನಕಗಿರಿ ಮತ್ತು ಗಂಗಾವತಿಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಮತ್ತು ಬಿಜೆಪಿ ಕಾಂಗ್ರೆಸ್ ಮುಖಂಡರು ಹಿಂದುತ್ವ ದೇವರು ಜಾತಿ ಧರ್ಮದ ಬಗೆಗೆ ಹೆಚ್ಚು ಮಾತನಾಡುತ್ತಾರೆ. ಕನಕಗಿರಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ದಡೇಸುಗೂರು ಬಸವರಾಜ ರವಿವಾರ ಹನುಮಮಾಲೆ  ಧಾರಣೆ ಮಾಡಿ ದಿನವೂ ಗುಡಿಗಳ ಸುತ್ತಾ ಗಿರಿಕಿ ಹೊಡೆಯುತ್ತಿದ್ದಾರೆ .

ಈ ಮಧ್ಯೆ ಸೋಮವಾರ ಮಾಜಿ ಸಚಿವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಶಿವರಾಜ್ ತಂಗಡಗಿ ಹಾಗೂ ಅವರ ಆಪ್ತ ಕಾಂಗ್ರೆಸ್ ನ 50  ಕ್ಕೂ ಹೆಚ್ಚು ಬೆಂಬಲಿಗರು ಗಂಗಾವತಿಯ ಅಯ್ಯಪ್ಪಸ್ವಾಮಿ ಗಿರಿಯಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಹನುಮ ಮಾಲೆ ಧಾರಣೆ ಮಾಡಿ ತಾವೂ ಸಹ ಧರ್ಮದ ಪರವಾಗಿದ್ದು ಮೂಲತಃ ನಾವೆಲ್ಲ ಸಮಾನತೆ ಸಾರುವ ದೇವರು ಧರ್ಮದಲ್ಲಿ ನಂಬಿಕೆ ಇಟ್ಟವರಾಗಿದ್ದೇವೆ ಎನ್ನುವ ಸಂದೇಶವನ್ನು ಮಾಜಿ ಸಚಿವ ಶಿವರಾಜ್ ತಂಗಡಗಿ ನೀಡಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ .

ಗಂಗಾವತಿಯ ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣದ ಹಿಂದೆ ಹಲವು ಚರ್ಚಿತ ವಿಷಯಗಳಿದ್ದು ಬಿಜೆಪಿ ಕಾಂಗ್ರೆಸ್ ಮುಖಂಡರು ಈ ದೇಗುಲದಿಂದ ನೇ ತಮ್ಮ ರಾಜಕೀಯ ಲಾಭವನ್ನು ಪಡೆಯಲು ಯತ್ನಿಸುತ್ತಿದ್ದಾರೆಂಬ ಮಾತು ಪ್ರಬಲವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ:ಮಂಡ್ಯದ ಜನ ಹೇಳಿದರೆ ಬಿಜೆಪಿಗೆ ಸೇರುವ ಬಗ್ಗೆ ನಿರ್ಧಾರ: ಸಂಸದೆ ಸುಮಲತಾ ಅಂಬರೀಷ್

ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಹಿಂದುತ್ವವನ್ನು ಆರಂಭಿಸಿದ್ದಾರೆ. ಬಿಜೆಪಿಯವರಿಗೆ ಅಭಿವೃದ್ಧಿ ಬೇಡ ಬಡವರು ದಲಿತರು ಶೋಷಿತರ ಬಗ್ಗೆ ಚಿಂತನೆ ಬೇಡ ಅವರಿಗೆ ರಾಜಕೀಯ ಅಧಿಕಾರಕ್ಕಾಗಿ ಹಿಂದುತ್ವವನ್ನು ಹಿಡಿದಿದ್ದಾರೆ ಅವರು ನಿಜವಾದ ಹಿಂದುತ್ವ ಪ್ರತಿಪಾದಕರಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಪ್ರಗತಿ ಕಾರ್ಯಗಳು ಜರುಗಿವೆ ಅದರಲ್ಲೂ ಗಂಗಾವತಿ ಕನಕಗಿರಿಯಲ್ಲಿ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಮಾಡಲಾಗಿದೆ .ಆದರೂ ಬಿಜೆಪಿಯವರು ಧರ್ಮ ಜಾತಿ ಹೆಸರಿನಲ್ಲಿ ಜನರನ್ನು ಒಡೆದು ಅಧಿಕಾರಕ್ಕೆ ಬರುತ್ತಾರೆ .ಕಾಂಗ್ರೆಸ್ ನವರು ಸಹ ಧರ್ಮ ಮತ್ತು ಹಿಂದುಳಿದವರು ದಲಿತರು ಮೇಲ್ವರ್ಗದಲ್ಲಿರುವ ಬಡವರ ಬಗ್ಗೆ ಕಾಳಜಿವುಳ್ಳವರಾಗಿದ್ದಾರೆ.

ನಾವು ಸಹ ಹಬ್ಬಹರಿದಿನಗಳನ್ನು ತಪ್ಪದೇ ಮಾಡುತ್ತೇವೆ ಆದರೆ ನಾವು ಜಾತಿಯ ಲಾಭದಿಂದ ರಾಜಕಾರಣ ಮಾಡುವವರಲ್ಲ .ನಾನು ಆಂಜನೇಯನಿಗೆ ಹರಕೆ ಹೊತ್ತಂತೆ ಹನುಮ ಮಾಲೆ ಧಾರಣೆ ಮಾಡಿದ್ದೇನೆ ಹೊರತು ಬೇರಾವ ರಾಜಕೀಯ ಉದ್ದೇಶದಿಂದಲ್ಲ. ಕಾಂಗ್ರೆಸ್ ನ ಪ್ರತಿಯೊಬ್ಬ ಕಾರ್ಯಕರ್ತನು ಸಹ ಧರ್ಮಪಾಲಕನೆ ಆಗಿದ್ದಾನೆ ಆದ್ದರಿಂದ ಅವರಿಗೆ ಜಾತಿ ರಾಜಕಾರಣ ಗೊತ್ತಿಲ್ಲ ,ಅನ್ಯಾಯ ಗೊತ್ತಿಲ್ಲ ಅವರೇ ಹೊತ್ತಿರುವುದು ಸರ್ವಜನಾಂಗದ ಶಾಂತಿಯ ತೋಟ .ಸರ್ವರ ಅಭಿವೃದ್ಧಿಯಾಗಿದೆ ಎಂದು ಮಾಜಿ ಸಚಿವ ಎಸ್ . ಶಿವರಾಜ್ ತಂಗಡಗಿ ಉದಯವಾಣಿ ಜತೆ ಮಾತಾಡುತ್ತಾ ಅಭಿಪ್ರಾಯ ಹಂಚಿಕೊಂಡರು .

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.