ಹನುಮಸಾಗರ: ಜಾಗೃತಿ ಜಾಥಾ
Team Udayavani, Jan 24, 2021, 3:18 PM IST
ಹನುಮಸಾಗರ: ಇಲ್ಲಿನ ಪೊಲೀಸ್ ಠಾಣೆ ಸಿಬ್ಬಂದಿ ಬೈಕ್ ಜಾಥಾ ನಡೆಸುವ ಮೂಲಕ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಲ್ಲಿ ಜಾಗೃತಿ ಮೂಡಿಸಿದರು. ಎಎಸ್ಐ ಖಾಸೀಂಸಾಬ್ ಹಾಗೂ ರುದ್ರಯ್ಯ ಹಿರೇಮಠ ನೇತೃತ್ವದಲ್ಲಿ ಡಾ| ಅಂಬೇಡ್ಕರ್ ವೃತ್ತದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೆಲ್ಮೆಟ್ ಜಾಥಾ ನಡೆಯಿತು.
ಈ ವೇಳೆ ಮಾತನಾಡಿದ ಅಧಿಕಾರಿಗಳು, ಬೈಕ್ ಸವಾರರು ಹೆಲ್ಮೆಟ್ ಧರಿಸಿದರೆ ಅಪಘಾತವಾದಾಗ ಪ್ರಾಣಾಪಾಯದಿಂದ ಪಾರಾಗಬಹುದು. ಬೈಕ್ ಸವಾರರು ಪೊಲೀಸರಿಗೆ ಹೆದರಿ, ದಂಡ ಕಟ್ಟುಸಿಕೊಳ್ಳುತ್ತಾರೆ ಎಂದು ಶಪಿಸು ಬದಲು ನಿಮ್ಮ ಜೀವಕ್ಕಾಗಿ, ನಿಮ್ಮ ಕುಟುಂಬದವರಿಗಾಗಿ ಸುರಕ್ಷಾ ಕ್ರಮ ಪಾಲಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:ತುಂಬಿ ಹರಿಯುತ್ತಿದೆ ಸೇಫ್ಟಿಕ್ ಟ್ಯಾಂಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್