ಕೋವಿಡ್-19 ಹಿನ್ನೆಲೆ ಪೌರಕಾರ್ಮಿಕರಿಗೆ ನಿತ್ಯವೂ ಆರೋಗ್ಯ ತಪಾಸಣೆ
Team Udayavani, Apr 1, 2020, 10:33 AM IST
ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ನಗರದಾದ್ಯಂತ ಸ್ವಚ್ಛತೆ ಕಾರ್ಯ ಮಾಡುತ್ತಿರುವ ಪೌರಕಾರ್ಮಿಕರಿಗೆ ನಗರಸಭೆಯಲ್ಲಿ ಇಂದಿನಿಂದ ಪ್ರತಿನಿತ್ಯ ಆರೋಗ್ಯ ತಪಾಸಣೆ ನಡಸಿ ಕರ್ತವ್ಯಕ್ಕೆ ಕಳುಹಿಸಲಾಗುತ್ತಿದೆ.
ನಗರಸಭೆ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿದ್ದು ನಗರದಲ್ಲಿ ಕಳೆದ ಒಂದು ವಾರದಿಂದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ಜತೆಗೆ ಅಂಗಡಿ ಮುಂಗಟ್ಟುಗಳು ತೆರೆದಂತೆ ಪೊಲೀಸರ ಜತೆ ಸೇರಿ ಕಾವಲು ಕಾಯುವುದು ಜನರಿಗೆ ತೊಂದರೆ ಆಗದಂತೆ ದಿನಸಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಮಾನು ವಿತರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
10ಗಂಟೆ ವರೆಗೆ ಕೆಲಸ: ಕಾರ್ಮಿಕರ ಸಂಘಟನೆಗಳ ಕ್ರಿಯಾ ಸಮಿತಿ ಪರವಾಗಿ ನ್ಯಾಯವಾದಿ ಮೈತ್ರಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ ಪೌರಕಾರ್ಮಿಕರು ಪ್ರತಿದಿನ ಬೆಳ್ಳಿಗ್ಗೆ10ಗಂಟೆಯ ವರೆಗೆ ಅಗತ್ಯ ಸುರಕ್ಷತೆಯೊಂದಿಗೆ ಕೆಲಸ ಮಾಡಿ ನಂತರ ಮನೆಗೆ ತೆರಳುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ