ದೋಟಿಹಾಳ: ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ
Team Udayavani, May 19, 2022, 6:24 PM IST
ದೋಟಿಹಾಳ: ಸಮೀಪದ ಮುದೇನೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದ ಶಾಲಾ ಆವರಣ ಸಂರ್ಪೂಣ ಜಲಾವೃತ ಗೊಂಡ ಕಾರಣ ಗುರುವಾರ ಶಾಲಾ ಮಕ್ಕಳು ಶಾಲೆಯ ಕಡೆಗೆ ಮುಖ ಮಾಡಲಿಲ್ಲ.
ಮಳೆಯಿಂದ ಗುರುವಾರ ಶಾಲಾ ಆವರಣ ಸಂಪೂರ್ಣ ಜಲಾವೃತಗೊಂಡಿದು ಇದರಿಂದ ಮಕ್ಕಳು ಮತ್ತು ಶಿಕ್ಷಕರು ಶಾಲೆಯ ಒಳಗೆ ಹೋಗಿ ಬರಲು ಹರಸಹಸ ಪಡುವಂತಾಗಿದೆ. ಶಾಲಾ ಆವರಣದಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳು ಇದು. ಮಳೆಯಿಂದ ಸುಮಾರು 2ಅಡಿ ಎಷ್ಟು ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿದೆ. ಶಾಲೆಗೆ ಆಗಮಿಸಿ ಮಕ್ಕಳು ಶಾಲೆಗೆ ಹೋಗಲು ದಾರಿ ಇಲ್ಲದ ಕಾರಣ ಮರಳಿ ಮನೆಗೆ ಹೋಗಿದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಶಾಲಾ ಆವರಣ ಸಮತಟ್ಟು ಮಾಡಲು ಲಕ್ಷಾಂತರ ರೂಪಾಯಿಗಳ ಹಣ ಖರ್ಚು ಮಾಡಿದರು ಮಳೆ ನೀರು ಮಾತ್ರ ಶಾಲೆಯ ಮೈದಾನ ಬಿಟ್ಟು ಮುಂದೆ ಸಾಗುತ್ತಿಲ್ಲ. ಮಳೆಯ ನೀರು ಶಾಲಾ ಆವರಣದಲ್ಲಿ ನೀರು ನಿಂತಿರುವುದು ಕಂಡು ರಸ್ತೆಯಲ್ಲಿ ಸಂಚರಿಸುವವರು. ಶಾಲಾ ಸುತ್ತಲೂ ಕೌಂಪೌAಡ ನಿರ್ಮಾಣ ಮಾಡಿದ್ದು. ಮಳೆ ನೀರು ಸರಿಯಾಗಿ ಹೋಗುವ ವ್ಯವಸ್ಥೆ ಇಲ್ಲದ ಕಾರಣ ಪ್ರತಿಸಲ ಮಳೆ ಬಂದಾಗ ಆವರಣದಲ್ಲಿ ನೀರು ನಿಂತು ಕೆರೆಯಂತೆ ಆಗುತ್ತದೆ ಎಂದು ಹೇಳುತ್ತಾರೆ.
ಹಣ ಖರ್ಚು ಮಾಡಲು ಯೋಜನೆಗಳನ್ನು ರೂಪಿಸಬೇಡಿ, ಸಮಸ್ಯೆ ಪರಿಹಾರಕ್ಕಾಗಿ ಯೋಜನೆಗಳನ್ನು ಸಿದ್ಧಪಡಿಸಿ ಎಂಬುವುದು ಶಿಕ್ಷಣ ಪ್ರೇಮಿಗಳ ಕಳಕಳಿಯಾಗಿದೆ.
ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ