ದೋಟಿಹಾಳ: ಮಳೆ ನೀರಿಯಿಂದ ಜಲಾವೃತಗೊಂಡ ಮುದೇನೂರ ಶಾಲಾ ಆವರಣ
Team Udayavani, May 19, 2022, 6:24 PM IST
ದೋಟಿಹಾಳ: ಸಮೀಪದ ಮುದೇನೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದ ಶಾಲಾ ಆವರಣ ಸಂರ್ಪೂಣ ಜಲಾವೃತ ಗೊಂಡ ಕಾರಣ ಗುರುವಾರ ಶಾಲಾ ಮಕ್ಕಳು ಶಾಲೆಯ ಕಡೆಗೆ ಮುಖ ಮಾಡಲಿಲ್ಲ.
ಮಳೆಯಿಂದ ಗುರುವಾರ ಶಾಲಾ ಆವರಣ ಸಂಪೂರ್ಣ ಜಲಾವೃತಗೊಂಡಿದು ಇದರಿಂದ ಮಕ್ಕಳು ಮತ್ತು ಶಿಕ್ಷಕರು ಶಾಲೆಯ ಒಳಗೆ ಹೋಗಿ ಬರಲು ಹರಸಹಸ ಪಡುವಂತಾಗಿದೆ. ಶಾಲಾ ಆವರಣದಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳು ಇದು. ಮಳೆಯಿಂದ ಸುಮಾರು 2ಅಡಿ ಎಷ್ಟು ಶಾಲಾ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿದೆ. ಶಾಲೆಗೆ ಆಗಮಿಸಿ ಮಕ್ಕಳು ಶಾಲೆಗೆ ಹೋಗಲು ದಾರಿ ಇಲ್ಲದ ಕಾರಣ ಮರಳಿ ಮನೆಗೆ ಹೋಗಿದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಶಾಲಾ ಆವರಣ ಸಮತಟ್ಟು ಮಾಡಲು ಲಕ್ಷಾಂತರ ರೂಪಾಯಿಗಳ ಹಣ ಖರ್ಚು ಮಾಡಿದರು ಮಳೆ ನೀರು ಮಾತ್ರ ಶಾಲೆಯ ಮೈದಾನ ಬಿಟ್ಟು ಮುಂದೆ ಸಾಗುತ್ತಿಲ್ಲ. ಮಳೆಯ ನೀರು ಶಾಲಾ ಆವರಣದಲ್ಲಿ ನೀರು ನಿಂತಿರುವುದು ಕಂಡು ರಸ್ತೆಯಲ್ಲಿ ಸಂಚರಿಸುವವರು. ಶಾಲಾ ಸುತ್ತಲೂ ಕೌಂಪೌAಡ ನಿರ್ಮಾಣ ಮಾಡಿದ್ದು. ಮಳೆ ನೀರು ಸರಿಯಾಗಿ ಹೋಗುವ ವ್ಯವಸ್ಥೆ ಇಲ್ಲದ ಕಾರಣ ಪ್ರತಿಸಲ ಮಳೆ ಬಂದಾಗ ಆವರಣದಲ್ಲಿ ನೀರು ನಿಂತು ಕೆರೆಯಂತೆ ಆಗುತ್ತದೆ ಎಂದು ಹೇಳುತ್ತಾರೆ.
ಹಣ ಖರ್ಚು ಮಾಡಲು ಯೋಜನೆಗಳನ್ನು ರೂಪಿಸಬೇಡಿ, ಸಮಸ್ಯೆ ಪರಿಹಾರಕ್ಕಾಗಿ ಯೋಜನೆಗಳನ್ನು ಸಿದ್ಧಪಡಿಸಿ ಎಂಬುವುದು ಶಿಕ್ಷಣ ಪ್ರೇಮಿಗಳ ಕಳಕಳಿಯಾಗಿದೆ.
ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?