ಮಳೆಯಬ್ಬರಕ್ಕೆ ಮನೆ-ಬೆಳೆ ಹಾನಿ


Team Udayavani, May 17, 2020, 4:26 PM IST

ಮಳೆಯಬ್ಬರಕ್ಕೆ ಮನೆ-ಬೆಳೆ ಹಾನಿ

ಕೊಪ್ಪಳ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಗಳ ಅಬ್ಬರ ಜೋರಾಗಿದೆ. ಮಳೆ ಹಲವು ರೈತರಲ್ಲಿ ಸಂತಸ ಮೂಡಿಸುತ್ತಿದ್ದರೂ ಕೆಲವೆಡೆ ಬಿರುಗಾಳಿ ಹಾಗೂ ಭಾರಿ ಮಳೆಗೆ ಬೆಳೆ ಹಾನಿಗೀಡಾಗುತ್ತಿದೆ. ಮನೆಗಳ ತಗಡು ಹಾರಿ ಹೋಗಿವೆ.

ತಾಲೂಕಿನ ಕುಣಕೇರಿ ತಾಂಡಾದಲ್ಲಿ ಶನಿವಾರ ಸಂಜೆ ಬೀಸಿದ ಬಿರುಗಾಳಿ ಹಾಗೂ ರಭಸದ ಮಳೆಗೆ ಗಣೇಶ ಬಂಡಿ, ದೀಪ ಬಾಯಿ, ಬದ್ರಿ ಬಾಯಿ, ಶಿವಪ್ಪ ರಣಸೋತ್‌ ಸೇರಿ 8ಕ್ಕೂ ಹೆಚ್ಚು ಜನರ ಮನೆಗಳ ತಗಡು ಗಾಳಿಗೆ ಹಾರಿ ಹೋಗಿವೆ. ಇದರಿಂದ ಈ ಕುಟುಂಬಗಳು ಮಳೆಯಲ್ಲೇ ನೆನೆಯುವಂತಾಗಿವೆ. ಮನೆಯಲ್ಲಿರುವ ಸಾಮಗ್ರಿಗಳು ನೀರಿನಲ್ಲಿ ನೆನೆದು ಯಾತಕ್ಕೂ ಬಾರದಂತಾಗಿವೆ. ಗ್ರಾಮಕ್ಕೆ ಅಧಿಕಾರಿಗಳು, ಜನಪ್ರತಿನಿಧಿ  ಗಳು ಕೂಡಲೇ ಭೇಟಿ ನೀಡಿ ಸಂತ್ರಸ್ಥರ ಮನೆಗಳ ಹಾನಿಯ ಕುರಿತು ಸರ್ವೇ ನಡೆಸಿ ಪರಿಹಾರ ನೀಡಬೇಕು. ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ದುಡಿಮೆಯೂ ಇಲ್ಲ. ನಾವು ನಿತ್ಯದ ಜೀವನಕ್ಕೂ ಪರದಾಡುವಂತ ಸ್ಥಿತಿಯಲ್ಲಿದ್ದೇವೆ. ಸರ್ಕಾರ ಹಾಗೂ ಅಧಿಕಾರಿಗಳು ನಮ್ಮ ನೋವು ಆಲಿಸಲಿ ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಇನ್ನೂ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಶ್ರೀನಿವಾಸ ಇಮ್ಮಡಿ ಅವರ ಬಾಳೆ ಬೆಳೆ ಗಾಳಿ, ಮಳೆಗೆ ನೆಲಕಚ್ಚಿದೆ. ನೀರಿನ ಕೊರತೆ ಮಧ್ಯೆಯೂ ಕಷ್ಟಪಟ್ಟು ಬೆಳೆದ್ದ ಬೆಳೆ ನೆಲಕ್ಕೆ ಉರುಳಿರುವುದು ರೈತರನ್ನು ಕಂಗಾಲಾಗಿಸಿದೆ. ತಾಲೂಕಿನ ಮೆಳ್ಳಿಕೇರಿಯ ರೈತ ಈಶಪ್ಪ ಅವರ ಏಲಕ್ಕಿ ಬಾಳೆ, ಯಂಕಪ್ಪ ಡಂಬ್ರಳ್ಳಿ, ಸವಿತಾ ಮೆಳ್ಳಿಕೇರಿ ಸೇರಿದಂತೆ ಸುಶಿಲವ್ವ ಅವರಬಾಳೆಯೂ ಧರೆಗುರುಳಿದ್ದು, ರೈತರ ನೋವಿಗೆ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ, ಪರಿಹಾರ ನೀಡಲು ಸರ್ಕಾರಕ್ಕೆ ಒತ್ತಾಯ ಮಾಡಬೇಕಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.