ಹೆಸರೂರು ಜನರಿಗೆ ಬೇಡವಾಗಿದೆ ‘ಶುದ್ಧ’ ನೀರು

ಉಪಯೋಗಿಸಲು ಜನ ಹಿಂದೇಟು ಆದಾಯಕಿಂತ ವಿದ್ಯುತ್‌ ವೆಚ್ಚವೇ ಹೆಚ್ಚು ಶುದ್ಧ ನೀರಿನ ಘಟಕದಲ್ಲಿ ಅಶುದ್ಧ ವಾತಾವರಣ

Team Udayavani, Jun 24, 2019, 10:23 AM IST

kopala-tdy-1..

ದೋಟಿಹಾಳ: ಹೆಸರೂರು ಗ್ರಾಮದ ಶುದ್ಧ ನೀರಿನ ಘಟಕ.

ದೋಟಿಹಾಳ: ಅನೇಕ ಕಡೆಗಳಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲು ಹೋರಾಟ ಮಾಡುತ್ತಾರೆ. ಆದರೆ ಸಮೀಪದ ಹೆಸರೂರು ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಇದ್ದರೂ ಜನ ಉಪಯೋಗ ಮಾಡದಿರುವುದು ವಿಪರ್ಯಾಸ.

ಸರಕಾರ ಜನರ ಆರೋಗ್ಯಕ್ಕಾಗಿ ಶುದ್ಧ ನೀರಿನ ಘಟಕ ಸ್ಥಾಪಿಸುತ್ತದೆ. ಆದರೆ ಹೆಸರೂರು ಗ್ರಾಮಸ್ಥರು ಶುದ್ಧ ನೀರನ್ನು ಬಳಸುತ್ತಿಲ್ಲ. ಆರಂಭದಲ್ಲಿ 10-15 ಕುಟುಂಬಗಳು ಈ ಘಟಕದಿಂದ ನೀರು ಪಡೆಯುತ್ತಿದರು. ನಂತರ ಒಬ್ಬೊಬ್ಬರಾಗಿ ನೀರು ಪಡೆಯುವುದನ್ನೇ ಬಿಟ್ಟಿದ್ದಾರೆ. ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಶುದ್ಧ ನೀರನ್ನು ಬಳಸುವವರು ಬೆರಳೆಣಿಕೆಯಷ್ಟು ಮಾತ್ರ. ಗ್ರಾಮದಲ್ಲಿ ನೀರಿನ ಘಟಕ ಸ್ಥಾಪಿಸಿದ ಗ್ರಾಪಂ ಸದಸ್ಯರೇ ಶುದ್ಧ ನೀರನ್ನು ಕುಡಿಯುತ್ತಿಲ್ಲ. ಹೀಗಿರುವಾಗ ಸಾಮಾನ್ಯ ಜನರು ಉಪಯೋಗಿಸುವುದು ಯಾವಾಗ ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದೆ.

ಘಟಕದ ಆದಾಯಕ್ಕಿಂತ ವಿದ್ಯುತ್‌ ಬಿಲ್ ಹೆಚ್ಚಾಗುತ್ತಿದೆ. ಜನರಿಗೆ ಬೇಡವಾದ ಶುದ್ಧ ನೀರಿನ ಘಟಕವನ್ನು ಅಧಿಕಾರಿಗಳು ಬೇರೆ ಕಡೆಗೆ ಸ್ಥಳಾಂತರಿಸಬೇಕು. ಅಥವಾ ಘಟಕವನ್ನು ಸ್ಥಗಿತ ಮಾಡಬೇಕು. ಇಲ್ಲದಿದ್ದರೆ ಟ್ಯಾಂಕಿನಲ್ಲಿ ಮತ್ತೂಮ್ಮೆ ಹಲ್ಲಿ ಅಥವಾ ಬೇರೆ ಯಾವುದೇ ಪ್ರಾಣಿ ಬಿದ್ದು ಜನರು ಅದೇ ನೀರನ್ನು ಕುಡಿದು ಅಸ್ವಸ್ಥರಾಗುವ ಸಂಭವವಿದೆ ಎನ್ನುತ್ತಾರೆ ಗ್ರಾಮಸ್ಥರು.

ಹೆಸರೂರು ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದ ಟ್ಯಾಂಕಿನಲ್ಲಿ ಹಲ್ಲಿ ಬಿದ್ದು ವಾರಗಳೇ ಕಳೆದರೂ ಅದನ್ನು ತೆಗೆಯಬೇಕಾದ ಘಟಕದ ಸಿಬ್ಬಂದಿ ಇತ್ತ ಮುಖ ಮಾಡಿಲ್ಲ. ಶುದ್ಧ ಘಟಕದಿಂದ ನೀರು ಪಡೆಯಲು ಆಗಮಿಸುವ ಕೆಲವೇ ಜನರು ಕೂಡ ಟ್ಯಾಂಕಿನಲ್ಲಿ ಹಲ್ಲಿ ಬಿದ್ದಿದ್ದನ್ನು ಕಂಡು ಘಟಕದ ನೀರು ಬಳಸುವುದು ಬಿಟ್ಟಿದ್ದಾರೆ.

ಈ ಕುರಿತು ಮಾತನಾಡಿದ ಘಟಕದ ಸಿಬ್ಬಂದಿ, ಟ್ಯಾಂಕಿನಲ್ಲಿ ಹಲ್ಲಿ ಬಿದ್ದಿದ್ದು ನನಗೆ ಕಂಡಿಲ್ಲ. ಈ ಘಟಕದಿಂದ ಜನರು ನೀರು ಪಡೆಯುವುದೇ ಕಡಿಮೆ. ಹೀಗಾಗಿ ವಾರದಲ್ಲಿ 2-3 ಸಲ ಮಾತ್ರ ಭೇಟಿ ನೀಡುತ್ತೇನೆ. ಉಳಿದ ದಿನಗಳಲ್ಲಿ ಕಚೇರಿಯಲ್ಲಿ ಕೆಲಸಕ್ಕೆ ಹೋಗುತ್ತೇನೆ. ಟ್ಯಾಂಕಿನಲ್ಲಿ ಹಲ್ಲಿ ಬಿದ್ದಿರುವುದು ನನಗೆ ಕಂಡು ಬಂದಿಲ್ಲ. ಸದ್ಯ ಗ್ರಾಮಸ್ಥರಿಂದ ವಿಷಯ ತಿಳಿದ ಮೇಲೆ ಟ್ಯಾಂಕಿನ ನೀರು ಸ್ವಚ್ಛಗೊಳಿಸಿ ಬೇರೆ ನೀರನ್ನು ಸಂಗ್ರಹಿಸಲಾಗಿದೆ ಎಂದರು.

 

•ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.