ಉಡುಪಿಗೆ ದುಡಿಯಲು ಹೋಗಿದ್ದ ಆನೆಗೊಂದಿಯ 28 ಜನರಿಗೆ ಹೋಂ ಕ್ವಾರಂಟೈನ್
Team Udayavani, Apr 27, 2020, 4:27 PM IST
ಗಂಗಾವತಿ; ಉಡುಪಿ ಜಿಲ್ಲೆಗೆ ದುಡಿಯಲು ಹೋಗಿದ್ದ ತಾಲೂಕಿನ ಆನೆಗೊಂದಿ ಗ್ರಾಮದ 28 ಜನ ಗುಳೆ ಕೂಲಿ ಕಾರ್ಮಿಕರನ್ನು ರಾಜ್ಯ ಸರ್ಕಾರ ವಾಪಸ್ ಊರಿಗೆ ಕರೆದುಕೊಂಡು ಬಂದಿದ್ದುಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಆನೆಗೊಂದಿಯ ಹೊರವಲಯದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ಅವರವರ ಮನೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿದ್ದು ಪ್ರತಿನಿತ್ಯ ಆಶಾ,ಅಂಗನವಾಡಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಕ್ಷೇತ್ರದ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಯಿತು.
ಗ್ರಾ.ಪ.ಅಧ್ಯಕ್ಷೆ ಅಂಜನಾದೇವಿ, ಪಿಡಿಒ ಕೆ.ಕೃಷ್ಣಪ್ಪ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೊರೊನಾ ವೈರಸ್ ಹರಡುವ ಕುರಿತು ಗುಳೆ ಹೋಗಿ ವಾಪಸ್ ಆಗಮಿಸಿದವರಿಗೆ ಜಾಗೃತಿ ಮೂಡಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ