ಹೊಸಳ್ಳಿ: ಸ್ವಚ್ಛಮೇವ ಜಯತೆ ಆಂದೋಲನ
Team Udayavani, Jun 23, 2019, 12:20 PM IST
ಕೊಪ್ಪಳ: ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ತಾಲೂಕಿನ ಬಹದ್ದೂರಬಂಡಿ ವಲಯದ ಹೊಸಳ್ಳಿಯಲ್ಲಿ ಗ್ರಾಪಂ ಸಹಯೋಗದಲ್ಲಿ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಜರುಗಿತು.
ಕೊಪ್ಪಳ: ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ತಾಲೂಕಿನ ಬಹದ್ದೂರಬಂಡಿ ವಲಯದ ಹೊಸಳ್ಳಿಯಲ್ಲಿ ಗ್ರಾಪಂ ಆಶ್ರದಲ್ಲಿ ಸ್ವಚ್ಛಮೇವ ಜಯತೆ ಕಾರ್ಯಕ್ರಮ ಜರುಗಿತು. ಶಿಬಿರದಲ್ಲಿ 150 ಸ್ಕೌಟ್ ಮತ್ತು 25 ಗೈಡ್ಸ್ ಪಾಲ್ಗೊಂಡಿದ್ದರು.
ಎಚ್.ಎಂ. ಸಿದ್ದರಾಮಯ್ಯಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರಾದ ಗೋವಿಂದಪ್ಪ, ಯೋಗೇಂದ್ರಪ್ಪ ನಾಯಕ್, ಮಂಜಮ್ಮ ಜಮದಗ್ನಿ, ಹನುಮಮ್ಮ ಸಣ್ಣ ಮರಿಯಪ್ಪ, ಹುಲಿಗೆವ್ವ ಶಿವಣ್ಣ, ಯಲ್ಲಮ್ಮ ಉಪಸ್ಥಿತರಿದ್ದರು.
ಗೋವಿಂದಪ್ಪ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜುಜಾರೆ ಪ್ರಾಸ್ತಾವಿಕ ಮಾತನಾಡಿದರು. ಸ್ಕೌಟ್ಸ್ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಚೌಕಿಮಠ ಮಾತನಾಡಿದರು.
ಮಾರುತಿ ಆರೇರ ಸ್ವಾತಿಸಿದರು. ಸ್ಕೌಟ್, ಗೈಡ್ಸ್ನ ಮಕ್ಕಳು ಗ್ರಾಮದ ಪ್ರಮುಖ ಬೀದಿ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಈ ವೇಳೆ ಪಿಡಿಒ ಜ್ಯೋತಿ ರಡ್ಡೇರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್