ಕೃಷಿ ಕಾರ್ಮಿಕರ ಕೊರತೆ: ತೊಗರಿ ಕಟಾವು ಯಂತ್ರಕ್ಕೆ ಭಾರಿ ಡಿಮ್ಯಾಂಡ್‌


Team Udayavani, Dec 15, 2021, 11:57 AM IST

ಕೃಷಿ ಕಾರ್ಮಿಕರ ಕೊರತೆ: ತೊಗರಿ ಕಟಾವು ಯಂತ್ರಕ್ಕೆ ಭಾರಿ ಡಿಮ್ಯಾಂಡ್‌

ಕುಷ್ಟಗಿ: ನೀರಾವರಿ ಪ್ರದೇಶಗಳಲ್ಲಿ ಭತ್ತದ ಒಕ್ಕಣೆ ಮುಗಿಯುತ್ತಿದ್ದಂತೆ ರಾಶಿ ಯಂತ್ರಗಳು ಬರದ ನಾಡಿನತ್ತ ಮುಖ ಮಾಡಿವೆ.

ಅಕಾಲಿಕ ಮಳೆಯಿಂದ ಭಾಗಶಃ ಹಾಳಾಗಿದ್ದರೂ ಸಹ ತೊಗರಿ ಕಟಾವು ಮಾಡಲು ಕೃಷಿ ಕಾರ್ಮಿಕರ ಕೊರತೆಯಿಂದಾಗಿ ರೈತರು ಯಂತ್ರದ ಮೊರೆ ಹೋಗಿದ್ದು ತೊಗರಿ ಕಟಾವು ಯಂತ್ರಕ್ಕೆ ಭಾರಿ ಡಿಮ್ಯಾಂಡ್‌ ಬಂದಿದೆ.

ಸದ್ಯದ ಮೋಡ ಕವಿದ ವಾತರಣದಲ್ಲಿ ಯಾವಾಗ ಅಕಾಲಿಕ ಮಳೆ ಬರಯತ್ತದೆಯೋ ಗೊತ್ತಿಲ್ಲ. ಈ ಸಂದರ್ಭದಲ್ಲಿ ತೊಗರಿ ಕಟಾವು ಮಾಡುವುದು ಸೂಕ್ತವಾಗಿದೆ. ಹಿರೇಮನ್ನಾಪುರ, ನವಲಹಳ್ಳಿ, ಗುಮಗೇರಾ,ಹಂಚಿನಾಳ ಮೊದಲಾದ ಪ್ರದೇಶದಲ್ಲಿ ಈಗಾಗಲೇ ತೊಗರಿ ಒಕ್ಕಣೆ  ಶುರುವಾಗಿದೆ.

ಕುಷ್ಟಗಿ ತಾಲೂಕಿನ 12,500 ಹೆಕ್ಟೇರ್ :

ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿಯೇ ಬಂದ ತೊಗರಿಗೆ ಹೂವು, ಕಾಯಿ ಕಟ್ಟಿ ಒಣಗುವ ಸಂದರ್ಭದಲ್ಲಿ ಅಕಾಲಿಕ ಮಳೆಗೆ ತುತ್ತಾಗಿದೆ. ಅಳಿದುಳಿದ ತೊಗರಿ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಬೆಂಬಿಡದ ಮಳೆ ಮತ್ತು ಮುಸುಕಿನ ವಾತಾವರಣದಿಂದ ತೊಗರಿ ಕಾಯಿಯೊಳಗೆ ಮೊಳಕೆಯೂಡೆದು ರೈತರು‌ ಮತ್ತೆ ನಷ್ಟ ಅನುಭವಿಸುವ ಆತಂಕ ಮನೆ ಮಾಡಿದೆ.

ಕಳೆದ ಒಂದು ವಾರದಿಂದ ಅರೆ ಬರೆ ಬಿಸಿಲು ಕಾಣಿಸಿಕೊಂಡಿದ್ದರಿಂದ ತೊಗರಿ ಕಟಾವಿಗೆ ಕೂಲಿಕಾರರ ಕೊರತೆ ಕಾಡಿದೆ.  ರೈತರು ಅನಿವಾರ್ಯವಾಗಿ ತೊಗರಿ ಕಟಾವು ಯಂತ್ರಗಳ ನಿರೀಕ್ಷೆಯಲ್ಲಿದ್ದಾರೆ.

ಹೊರ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳ ರಾಶಿ ಯಂತ್ರಗಳು ನೀರಾವರಿ ಪ್ರದೇಶದಲ್ಲಿ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿವೆ. ಸದ್ಯ ಮುಗಿಯುತ್ತಿದ್ದಂತೆ ತೊಗರಿ ರಾಶಿ ಯತ್ತ ಮುಖ ಮಾಡಿವೆ.  ಎಕರೆಗೆ 1200ರೂ.ದಿಂದ 1300ರೂ ವರೆಗೆ ಕಟಾವು ಮಾಡಲಾಗುತ್ತಿದೆ ಎಂದು ತೊಗರಿ ಬೆಳೆದ ಬಸನಗೌಡ ಎನ್ ಪಾಟೀಲ, ಸುರೇಶ ಮಂಗಳೂರು ತಿಳಿಸಿದರು.

ತೊಗರಿ ಹೊಟ್ಟಿಗೆ ಡಿಮ್ಯಾಂಡ್:

ಈ ಯಂತ್ರಗಳ ಮೂಲಕ ಕಟಾವು ಮಾಡಿದರೆ ತೊಗರಿ ಹೊಟ್ಟು ನೆಲಕ್ಕೆ ಚಲ್ಲಾಡುತ್ತದೆ. ಇದರಿಂದ ಜಾನುವಾರುಗಳಿಗೆ ಹಲವು ವರ್ಷಗಳವರೆಗೆ ಸಂಗ್ರಹಿಸಿಡುವುದು ಅಸಾದ್ಯವೆನಿಸಿದೆ. ಬದಲಾದ ಪರಿಸ್ಥಿತಿಯಲ್ಲಿ ಮತ್ತೆ ಅಕಾಲಿಕ ಮಳೆಯ ಬಗ್ಗೆ ಹವಮಾನದ ಮುನ್ಸೂಚನೆ ನೀಡಿದ್ದು ಅಷ್ಟರೊಳಗೆ ಕಟಾವು ಮುಗಿಸುವ ದಾವಂತದಲ್ಲಿರುವ ರೈತರು ಅನಿವಾರ್ಯ ಪರಿಸ್ಥಿತಿಯಲ್ಲಿ ತೊಗರೆ ಹೊಟ್ಟಿನ ಬಗ್ಗೆ ಗಮನ ಕಡಿಮೆಯಾಗುತ್ತಿದೆ.

ವರದಿ: ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.