ಮಗಳ ಮದುವೆಗೆ ಬಂದು ನೌಕರಿ ಕಳೆದುಕೊಳ್ಳುವ ಭೀತಿಯಲ್ಲಿ ಹೈದರಾಬಾದ್ ಪಾಲಿಕೆ ಸಿಬ್ಬಂದಿ
Team Udayavani, Apr 19, 2020, 9:38 AM IST
ಗಂಗಾವತಿ: ಮಗಳ ಮದುವೆಗೆ ಆಗಮಿಸಿ ಕೋವಿಡ್-19 ಕರ್ಪ್ಯೂ ಹಿನ್ನೆಲೆಯಲ್ಲಿ ಮರಳಿ ಹೈದರಾಬಾದ್ ಗೆ ತೆರಳದೆ ನೌಕರಿ ಕಳೆದುಕೊಳ್ಳುವ ಭೀತಿಯಲ್ಲಿ ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೊರೇಷನ್ ಮಹಿಳಾ ನೌಕರರೊಬ್ಬರು ಇರುವ ಪ್ರಸಂಗ ತಾಲ್ಲೂಕಿನ ಸಾಣಾಪೂರ ಗ್ರಾಮದಲ್ಲಿ ಜರುಗಿದೆ.
ಹೈದರಾಬಾದ್ ಗ್ರೇಟರ್ ಮುನಿಸಿಪಲ್ ಕಾರ್ಪೊರೇಷನ್ ನಲ್ಲಿ ಕೆಲಸ ಮಾಡುವ ಹೈದರಾಬಾದ್ ನಗರದ ಮೌಲಾಲಿ ಗುಂಬಜ್ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಶಾಂತಮ್ಮ ಅವರ ಪತಿ ಲಕ್ಷ್ಮಣ ಮತ್ತು ಮಗ ಅರುಣಾ ಮಗಳ ಮದುವೆ ಮಾಡಲು ಮಾರ್ಚ್ 13ರಿಂದ ಸಾಣಾಪೂರ ಗ್ರಾಮಕ್ಕೆ ಆಗಮಿಸಿ ಹೋಗಲು ಸಿದ್ದರಾದ ಸಂದರ್ಭದಲ್ಲಿ ಕರ್ಪ್ಯೂ ಜಾರಿಯಾಗಿದ್ದರಿಂದ ಹೋಗಲು ಆಗುತ್ತಿಲ್ಲ.
ಆದರೆ ಜಿಎಚ್ಎಂಸಿ ಅಧಿಕಾರಿಗಳು ಮೇಲಿಂದ ಮೇಲೆ ಮೊಬೈಲ್ ಮೂಲಕ ಕರೆ ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡುತ್ತಿದ್ದು ಹೈದರಾಬಾದ್ ಗೆ ತೆರಳಲು ಜಿಲ್ಲಾಧಿಕಾರಿಗಳು ಅವಕಾಶ ನೀಡುವಂತೆ ಶಾಂತಮ್ಮ ಕುಟುಂಬದವರು ಉದಯವಾಣಿ ಜತೆ ಮಾತನಾಡಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…