ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ


Team Udayavani, Feb 27, 2021, 12:03 PM IST

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಕೊಪ್ಪಳ: ವಿಜಯಾನಂದ ಕಾಶಪ್ಪನವರ್ ಅವರು ದೊಡ್ಡವರು ಅವರಷ್ಟು ದೊಡ್ಡನಾಯಕ ನಾನಲ್ಲ ಎಂದು ಗಣಿ‌ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರಗೇಶ ನಿರಾಣಿ ಅವರು ಹೇಳಿದರು.‌

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ನಾವು ಲೀಡ್ ತೆಗೆದುಕೊಳ್ಳಲ್ಲ. ಕಾಶಪ್ಪನವರ್ ರಾಷ್ಟ್ರೀಯ ಅಧ್ಯಕ್ಷರು ಅವರೇ ಮೀಸಲಾತಿ ಹೋರಾಟಕ್ಕೆ‌ ಲೀಡ್ ತಗೆದುಕೊಳ್ಳಲಿ. ಅವರಷ್ಟು ನಾವು ದೊಡ್ಡವರಲ್ಲ. ಅವರು ಹೋರಾಟ ಏನು‌ ಮಾಡ್ತಾರೋ ದೇವರು ಕೊಟ್ಟಷ್ಟು ಅವರು ಮಾಡಲಿ. ಸರ್ಕಾರದ ಭಾಗವಾಗಿ ನಾವು ಏನು‌ಮಾಡಬೇಕೋ ನಾವು ಮಾಡುತ್ತೇವೆ. ಕೇವಲ ಪಂಚಮಸಾಲಿ ಸಮಾಜವಲ್ಲ. ಒಟ್ಟಾರೆ ವೀರಶೈವ ಸಮಾಜಕ್ಕೆ ನಾವು ಏನು‌ಮಾಡಬೇಕೋ ಅದನ್ನ ನಾವು ಮಾಡಲಿದ್ದೇವೆ. ಸಮಾಜದ ಬಗ್ಗೆ ಯತ್ನಾಳ ಅವರಿಗೆ ಇದ್ದಷ್ಟು ಕಳಕಳಿ ನಮಗೂ ಇದೆ ಎಂದರು.

ಇದನ್ನೂ ಓದಿ:ಸಿದ್ದಲಿಂಗೇಶ್ವರ ರಥೋತ್ಸವದ ಮುನ್ನ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಭಕ್ತರು

ಮೀಸಲಾತಿಗೆ ವಾಲ್ಮೀಕಿ ಸಮಾಜ, ಹಾಲುಮತ ಸಮಾಜ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ‌ ಸಮಾಜವು ಹೋರಾಟ ಮಾಡುತ್ತಿದೆ. ಈ ಮೂರು ಸಮಾಜ ಮೀಸಲಾತಿ ವಿಚಾರದಲ್ಲಿ ಬೇರೆ ಬೇರೆ ವಿಚಾರ ಇದೆ. ಈ ಎಲ್ಲ ಸಮಾಜಗಳಿಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಸಾರ ಸರ್ಕಾರ ಏನು‌ಕೊಡಬೇಕು ಅದನ್ನು ಕೊಡಲಿದೆ. ಸಿಎಂ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಶಿವಮೊಗ್ಗ ಘಟನೆ ಹಿನ್ನೆಲೆಯಲ್ಲಿ ಸ್ಪೋಟಕ ವಸ್ತುಗಳನ್ನು ಗಣಿ ಇಲಾಖೆಗೆ ಒಪ್ಪಿಸುವಂತೆ ಸೂಚನೆ ನೀಡಿದ್ದೇನೆ. ಅವುಗಳನ್ನು ಒಪ್ಪಿಸದ ಮಾಲಿಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಈಚೆಗೆ ನಡೆದ ಸ್ಪೋಟಕದ ಕುರಿತು ಸ್ಪೋಟಕ ವಸ್ತು ಒಪ್ಪಿಸುವಂತೆ ಸೂಚನೆ ನೀಡಿದ್ದರಿಂದಲೇ ಅವುಗಳ ಅವಸರದಲ್ಲಿ ಅವುಗಳನ್ನ ಬೇರೆಡೆ ಸಾಗಾಟ ಮಾಡಲು ಮುಂದಾದಾಗ ಸ್ಪೋಟ ಆಗಿದೆ. ಈ ಬಗ್ಗೆ ನಾವು ನಿಗಾ ವಹಿಸಿದ್ದೇವೆ ಎಂದರು.‌

ಇದನ್ನೂ ಓದಿ: ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ

ರಾಜ್ಯದಲ್ಲಿ ಅಕ್ರಮ ಗಣಿಕಾರಿಕೆ ತಡೆಯಲು ಹೊಸ ಗಣಿ ನೀತಿ ತರಲಾಗುತ್ತಿದೆ.‌ ಜೊತೆಗೆ ಹಟ್ಟಿ ಗೋಲ್ಡ್ ಮೈನಿಂಗ್ ಅನ್ನು ದೇಶ, ವಿದೇಶದಲ್ಲಿ ಗುರುತಿಸುವಂತೆ ಮಾಡಲು ಕರ್ನಾಟಕ ಸ್ಟೇಟ್ ಹಟ್ಟಿ ಗೋಲ್ಡ್ ಮೈನಿಂಗ್ ಎಂದು ನಾಮಕರಣ ಮಾಡಲಾಗುವುದು. ಜೊತೆಗೆ ಗಣಿ ಸಮಸ್ಯೆಯನ್ನ ಬಗೆ ಹರಿಸಲು ಪ್ರತಿ ತಿಂಗಳು ವಿಭಾಗವಾರು ಗಣಿ ಅದಾಲತ್ ಮಾಡಲಾಗವುದು ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.