ಗಂಗಾವತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾನೇ : ಶಾಸಕ ಪರಣ್ಣ ಮುನವಳ್ಳಿ

ಜನಾರ್ದನ ರೆಡ್ಡಿ ಅವರದ್ದು ಸೌಜನ್ಯದ ಭೇಟಿ ಮಾತ್ರ....

Team Udayavani, Dec 9, 2022, 3:37 PM IST

1-sadsdadasd

ಗಂಗಾವತಿ: ಗಂಗಾವತಿ ಕ್ಷೇತ್ರದಿಂದ ಎರಡು ಭಾರಿ ಗೆದ್ದಿರುವ ತಾವು 2023 ರ ವಿಧಾನಸಭೆಯ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಪುನಹ ಸ್ಪರ್ಧಿಸುವುದಾಗಿ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ಬಿಜೆಪಿ ಪಕ್ಷ ಸಿದ್ಧಾಂತಗಳ ಪಕ್ಷ ಹೈಕಮಾಂಡ್ ತತ್ವ ಸಿದ್ಧಾಂತಗಳಿಂದಾಗಿ ಎಲ್ಲಾ ಚುನಾವಣೆಯಲ್ಲಿ ವಿಕ್ಟರಿ ಸಾಧಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಚುನಾವಣಾ ಚಾಣಕ್ಯ ಅಮಿತ್ ಶಾ ಸೇರಿದಂತೆ ಪಕ್ಷದ ಮುಖಂಡರು ಹಿರಿಯ ತತ್ವಾದರ್ಶಗಳಲ್ಲಿ ನಂಬಿಕೆ ಇಟ್ಟು ಅದರಂತೆ ನಡೆಯುತ್ತಿರುವುದರಿಂದ ಬಿಜೆಪಿ‌ ವಿಶ್ವದಲ್ಲಿ‌ ಅತೀ ಹೆಚ್ಚು ಕಾರ್ಯಕರ್ತರಿರುವ ರಾಜಕೀಯ ಪಕ್ಷವಾಗಿದೆ” ಎಂದರು.

”ನಾನು ಗಂಗಾವತಿಯಿಂದ ಎರಡು ಬಾರಿ ಕಾರ್ಯಕರ್ತರು, ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದ್ದರಿಂದ ಗೆಲುವು ಸಾಧಿಸಿದ್ದು 2023ರಲ್ಲಿ ಪುನಃ ಪಕ್ಷ ಟಿಕೆಟ್ ನೀಡಲಿದ್ದು, ಮತ್ತೊಮ್ಮೆ ಜನರು ಮತ್ತು ಪಕ್ಷದ ಕಾರ್ಯಕರ್ತರು, ಪ್ರಧಾನಮಂತ್ರಿ ಮೋದಿ ಅವರ ಆಶೀರ್ವಾದದಿಂದ ಗೆಲುವು ಪಡೆಯಲಿದ್ದೇನೆ”ಎಂದರು.

ಗಂಗಾವತಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಹಿರಿಯರಾದ ಗಾಲಿ ಜನಾರ್ದನ ರೆಡ್ಡಿ ಅವರು ಹನುಮಮಾಲಾ ವಿಸರ್ಜನೆ ಸಂದರ್ಭದಲ್ಲಿ ನಂತರ ದೇವಾಲಯಗಳು ಮತ್ತು ಬಿಜೆಪಿ ಮುಖಂಡರ ಮನೆಗಳಿಗೆ ಸೌಜನ್ಯದ ಭೇಟಿ ನೀಡಿದ್ದಾರೆ ಇದನ್ನೇ ಇಟ್ಟುಕೊಂಡು ಪತ್ರಿಕಾ ಮಾಧ್ಯಮಗಳು ಗಂಗಾವತಿಯಿಂದ ಗಾಲಿ ಜನಾರ್ದನ ರೆಡ್ಡಿ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಸುದ್ದಿ ವಿಶ್ಲೇಷಣೆಗಳನ್ನು ಮಾಡಿರುವುದು ನೋಡಿದ್ದೇನೆ. ಗಾಲಿ ಜನಾರ್ದನ ರೆಡ್ಡಿ ನಮ್ಮ ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ. ಅವರು ಹಿರಿಯ ಮುಖಂಡರು ಹೀಗೆ ಅವರೊಂದಿಗೆ ಗಂಗಾವತಿಯ ಅನೇಕ ಮುಖಂಡರು ಕಾಣಿಸಿಕೊಂಡಿರುವುದು ಸಹಜ ಪ್ರಕ್ರಿಯೆ. ನಾನು ಕ್ಷೇತ್ರ ಜನರ ಕೆಲಸ ಕಾರ್ಯಗಳನ್ನು ನಿತ್ಯ ಬೆಂಗಳೂರಿಗೆ ತೆರಳಿದೆ ಕೇಂದ್ರ ಸ್ಥಾನದಲ್ಲಿದ್ದರೆ ನಾನು ಸಹ ಗಾಲಿ ಜನಾರ್ದನ ರೆಡ್ಡಿ ಅವರೊಂದಿಗೆ ಇರುತ್ತಿದ್ದೆ. ಇದರಲ್ಲಿ ಏನು ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದರು.

”ಹೈಕಮಾಂಡ್ ತತ್ವ ಸಿದ್ಧಾಂತಗಳ ಆಧಾರದಲ್ಲಿ ಗೆಲುವಿನ ಆಧಾರದಲ್ಲಿ ಟಿಕೆಟ್ ಗಳನ್ನು ನೀಡುತ್ತದೆ ಗಂಗಾವತಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ ಕೋಟ್ಯಂತರ ರೂ. ಖರ್ಚು ಮಾಡಿ ಕಾಮಗಾರಿಗಳು ನಡೆದಿವೆ. ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಮತ್ತು ಆನೆಗೊಂದಿ ಭಾಗದ ಪ್ರವಾಸೋದ್ಯಮ ತಾಣಗಳನ್ನು ಪವಿತ್ರ ಧರ್ಮ, ಪವಿತ್ರ ಕ್ಷೇತ್ರಗಳ ಸಂರಕ್ಷಣೆಯನ್ನು ಬಿಜೆಪಿ ಸರಕಾರ ಮಾಡಿದೆ. ಈ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ” ಎಂದರು. ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಸ್.ರಾಘವೇಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.