ಕುಷ್ಟಗಿ: ರೈತರು ಶ್ರೀಮಂತವಾದರೆ ಕಂಪನಿಯೂ ಶ್ರೀಮಂತ

ಕೊಲ್ಲಾಪೂರ ಕನ್ಹೇರಿ ಶ್ರೀ ಕ್ಷೇತ್ರ ಸಿದ್ದಗಿರಿ ಮಹಾಸಂಸ್ಥಾನ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಅಭಿಮತ

Team Udayavani, Sep 6, 2022, 3:58 PM IST

15

ಕುಷ್ಟಗಿ: ಕಂಪನಿ ಶ್ರೀಮಂತವಾದರೆ ಸಾಲದು ರೈತರು ಶ್ರೀಮಂತರಾಗಬೇಕು. ರೈತರು ಶ್ರೀಮಂತರಾದರೆ ಕಂಪನಿ ತನ್ನಿಂದತಾನೇ ಶ್ರೀಮಂತವಾಗಲಿದೆ ಎಂದು ಕೊಲ್ಲಾಪೂರ ಕನ್ಹೇರಿ ಶ್ರೀ ಕ್ಷೇತ್ರ ಸಿದ್ದಗಿರಿ ಮಹಾಸಂಸ್ಥಾನ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಹೇಳಿದರು.

ಮಂಗಳವಾರ ಇಲ್ಲಿನ ಪಿಸಿಎಚ್ ಪ್ಯಾಲೇಸ್ ನಲ್ಲಿ ವಿಜಯ ಚಂದ್ರಶೇಖರ ಬಯೋಫಿಲ್ ಪ್ರೈವೇಟ್‌ ಲಿಮಿಟೆಡ್ ಹಾಗೂ ವಿಜಯ ಚಂದ್ರಶೇಖರ ಅಗ್ರೋ ಫಾರ್ಮರ್ಸ್ ಪ್ರೋಡ್ಯೂಸರ್ ಕಂಪನಿ ಲಿಮಿಟೆಡ್ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ನೇಪೀಯರ್ ಹುಲ್ಲು ಕಡಿಮೆ ನೀರಿನಲ್ಲೂ ಸಮೃಧ್ಧವಾಗಿ ಬೆಳೆಯಬಹುದು. ಇದು ಜಾನುವಾರುಗಳಿಗೆ ಅಹಾರವಾಗಿ ಹಾಗೂ ಜೈವಿಕ ಇಂಧನವಾಗಿ ಬಳಸಿಕೊಳ್ಳಬಹುದಾಗಿದೆ. ಇದು ರೈತರ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದ್ದು ಈಗಾಗಲೇ 15 ಸಾವಿರ ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಇದರ ಮುಖ್ಯಸ್ಥ ಶೇಖರ ಗೌಡ ಮಾಲಿಪಾಟೀಲ ಇನ್ನಷ್ಟು ರೈತರು ಸೇರಿಸಿ ರೈತರಲ್ಲಿ ವಿಶ್ವಾಸ ನಿರ್ಮಾಣವಾಗಬೇಕಿದೆ. ಈ ಪ್ರದೇಶ ಕಡಿಮೆ ಮಳೆ ಬೀಳುವ ಪ್ರದೇಶ ಹಣೆಪಟ್ಟಿ ಇದ್ದು ಇದನ್ನೇ ಅವಕಾಶವಾಗಿ ಬಳಸಿಕೊಂಡು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಬೆಳೆದು ರೈತರು ಶ್ರೀಮಂತರಾಗಬೇಕಿದೆ ಎಂದರು.

ನೇಪಿಯರ್ ಹುಲ್ಲು ಹೆಚ್ಚು ಕಡಿಮೆ 20 ಅಡಿವರೆಗೂ ಬೆಳೆಯಬಹುದಾಗಿದೆ ಎಕರೆಗೆ ಕನಿಷ್ಠ 250 ಟನ್ ನಿಂದ 800 ಟನ್ ವರೆಗೂ ಬೆಳೆಯಬಹುದಾಗಿದೆ. ಪ್ರತಿ ಕೆ.ಜಿ.ಗೆ 1 ರೂ. ಅದರೆ ಲಕ್ಷಾಂತರ ರೂ. ಆದಾಯ ಬರಲಿದೆ ಮೊದಲ ಬೆಳೆ ಇಳುವರಿ ಕಡಿಮೆ ಬರಲಿದ್ದು ನಂತರ. ಬೆಳೆ ಟಿಸಿಲು ಒಡೆದು ಹೆಚ್ಚು ಬೆಳೆ ಬರಲಿದೆ. ನಮ್ಮ ಕನ್ಹೇರಿಮಠದಲ್ಲಿ 1200 ಜವಾರಿ ಹಸುಗಳಿಗೆ ಇದೇ ಹುಲ್ಲನ್ನು ಮೇವಾಗಿ ಬಳಸಲಾಗುತ್ತಿದೆ. ಈ ಹುಲ್ಲನ್ನು ಎರಡೂವರೆ ರೂ.ಗೆ ಖರೀಧಿಸಿದರೂ ಆದರೂ ಸಿಗುವಲ್ದು. ರೈತರು ಹೊಸ ವಿಚಾರ, ತಂತ್ರ ಅಳವಡಿಸಿಕೊಂಡರೆ ರೈತರು ಸಮೃಧ್ಧರಾಗುವುದರಲ್ಲಿ ವಿಶ್ವಾಸವಿಲ್ಲ ಎಂದರು.

ನಾವು ಎಷ್ಟು ಸ್ವಾವಲಂಬನೆಯಿಂದ ಬದುಕಲು ಸಾದ್ಯವೋ ಅಷ್ಟು ಪ್ರಯತ್ನಗಳು ನಮ್ಮ ದೇಶದಲ್ಲಿ ಆಂದೋಲನ ಶುರುವಾಗಿದೆ.  ಪ್ರತಿ ವರ್ಷ 8 ಲಕ್ಷ ಕೋಟಿ ರೂ. ನೈಸರ್ಗಿಕ ಗ್ಯಾಸ್ ಖರೀಧಿಸಲಾಗುತ್ತಿದೆ. ರೈತರು ಮನಸ್ಸು ಮಾಡಿದರೆ ನೈಸರ್ಗಿಕ ಗ್ಯಾಸನ್ನು ಉತ್ಪಾದಿಸಲು ಸಾದ್ಯವಿದೆ. ಎಲ್ ಪಿಜಿ ಮುಕ್ತ ಗ್ರಾಮಗಳಿಂದ ಇತರೇ ದೇಶಗಳೊಂದಿಗೆ ಪರವಾಲಂಬನೆ ಕಡಿಮೆಯಾಗಿ ಅಷ್ಟು ಹಣವೂ ನಮ್ಮ ದೇಶದಲ್ಲಿ ಉಳಿಯಲಿದೆ ಎಂದರು.

ಮುಂಬೈ ಎಂಸಿಎಲ್ ಸೀನಿಯರ್ ಪ್ರೈಮ್ ಬಿ.ಡಿ.ಎ. ಕಾರ್ತಿಕ್ ರಾಹುಲ್, ರಮೇಶ ಪಾಟೀಲ ಸೊಲ್ಲಾಪುರದ ಅಶೋಕ ಮೇರಾಕೋರ್, ಆರ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಶಂಕರಗೌಡ ಪಾಟೀಲ, ಕರ್ನಾಟಕ ಸೀನಿಯರ್ ಬಿಡಿಎ ಎಸ್.ಕೆ. ಗೌಡರ್, ಎಂ.ಜೆ. ಗೌಡರ್, ಲಕ್ಷ್ಮಣ ಮರಡಿತೋಟ, ದೇವೇಂದ್ರಪ್ಪ ಬಳೂಟಗಿ ಮಲ್ಲಿಕಾರ್ಜುನ, ಸಂತೋಜಿ, ದೊಡ್ಡಬಸವ ಬಯ್ಯಾಪೂರ, ಎಂ.ಪಿಓ. ಶೇಖರಗೌಡ ಮಾಲಿ ಪಾಟೀಲ ಮತ್ತಿತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.