ಲಾಕ್ ಡೌನ್ ನಡುವೆ ಅಕ್ರಮ ಮದ್ಯ ಮಾರಾಟ, 9 ಸನ್ನದುಗಳ ಅಮಾನತು ಆದೇಶ
Team Udayavani, Apr 12, 2020, 1:24 PM IST
ಕೊಪ್ಪಳ: ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಇದ್ದರೂ ಅಕ್ರಮ ಮದ್ಯ ಮಾಡಿದ ಜಿಲ್ಲೆಯ 9 ಅಂಗಡಿಗಳ ಸನ್ನದು ಅಮಾನತು ಮಾಡಿ ಡಿಸಿ ಸುನೀಲ್ ಕುಮಾರ ಅವರು ಆದೇಶ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಹಲವು ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಆದಾಗಿನಿಂದ ಈ ವರೆಗೂ ಜಿಲ್ಲೆಯ ಎಲ್ಲ ಬಾರ್ ಎಂಡ್ ರೆಸ್ಟೋರೆಂಟ್ ಸೇರಿದಂತೆ ಯಾವುದೇ ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು.
ಇದನ್ನು ಮೀರಿಯೂ ಕೆಲವು ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದ್ದು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು 9 ಸನ್ನದು ಅಮಾನತು ಮಾಡಿದ್ದಾರೆ. ಅಲ್ಲದೆ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆಯೂ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ