ತುಂಗಭದ್ರಾ ನದಿಯ ಒಡಲು ಬಗೆದು ಅಕ್ರಮ ಮರಳು ದಂಧೆ: ಅಧಿಕಾರಿಗಳ ನಿರ್ಲಕ್ಷ್ಯ
Team Udayavani, Nov 6, 2019, 9:41 AM IST
ಗಂಗಾವತಿ: ತುಂಗಭದ್ರಾ ನದಿಯ ಒಡಲು ಬಗೆದು ಅಕ್ರಮ ಮರಳು ದಂಧೆಗೆ ತಾಲೂಕಿನ ಗೂಗಿಬಂಡಿ ಗ್ರಾಮಸ್ಥರು ರೋಸಿ ಹೋಗಿದ್ದಾರೆ.
ಕಳೆದ ಹಲವು ತಿಂಗಳಿಂದ ಅವ್ಯಾಹತವಾಗಿ ಮರಳು ದಂಧೆ ನಡೆಯುತ್ತಿದ್ದರೂ ತಾಲೂಕು ಆಡಳಿತದ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಗ್ರಾಮದ ಹತ್ತಿರ ಇರುವ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳು ಇಡೀ ರಾತ್ರಿ ಸಂಗ್ರಹಿಸಿ ರಾತ್ರೋರಾತ್ರಿ ಅಕ್ರಮವಾಗಿ ಮರಳನ್ನು ಸಾಗಿಸಲಾಗುತ್ತಿದೆ. ಹಲವು ಭಾರಿ ಗ್ರಾಮಸ್ಥರು ಪೊಲೀಸ್ ಹಾಗು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇಲ್ಲಿಯ ಮರಳು ಬೆಂಗಳೂರು,ಹುಬ್ಬಳ್ಳಿ ಸೇರಿ ಹಲವು ನಗರಗಳಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್