![car](https://www.udayavani.com/wp-content/uploads/2024/07/car-7-415x248.jpg)
ಕೋವಿಡ್-19 ಸ್ಕ್ರೀನಿಂಗ್ ಲ್ಯಾಬ್ ಉದ್ಘಾಟನೆ
Team Udayavani, May 27, 2020, 6:37 AM IST
![ಕೋವಿಡ್-19 ಸ್ಕ್ರೀನಿಂಗ್ ಲ್ಯಾಬ್ ಉದ್ಘಾಟನೆ](https://www.udayavani.com/wp-content/uploads/2020/05/Kopala-tdy-1-24-620x372.jpg)
ಕೊಪ್ಪಳ: ಜಿಲ್ಲೆಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೀವಶಾಸ್ತ್ರ ವಿಭಾಗದಲ್ಲಿ ಕೋವಿಡ್-19 ಸ್ಕ್ರೀನಿಂಗ್ ಪರೀಕ್ಷೆ ಪ್ರಯೋಗಾಲಯವನ್ನು ಸಂಸದ ಸಂಗಣ್ಣ ಕರಡಿ ಮಂಗಳವಾರ ಉದ್ಘಾಟಿಸಿದರು.
ವಿಭಾಗದ ಪ್ರಾಧ್ಯಾಪಕ ಡಾ| ಮಂಜುನಾಥ ಸಾಲಿಮನಿ ಮಾತನಾಡಿ, ಕೋವಿಡ್-19 ಸ್ಕ್ರೀನಿಂಗ್ (ಟ್ರೋನ್ಯಾಟ್) ಪರೀಕ್ಷೆ ಕೇವಲ ಕೋವಿಡ್-19 ನೆಗೆಟಿವ್ ಫಲಿತಾಂಶವನ್ನು ಮಾತ್ರ ದೃಢೀಕರಿಸುತ್ತದೆ. ಕೋವಿಡ್-19 ಪಾಸಿಟಿವ್ ಫಲಿತಾಂಶವನ್ನು ಆರ್ಟಿಪಿಸಿಆರ್ ಪರೀಕ್ಷೆ ಮೂಲಕ ದೃಢೀಕರಣಗೊಳಿಸಬೇಕಾಗಿರುತ್ತದೆ. ಪ್ರತಿದಿನ 40ರಿಂದ 45 ಪರೀಕ್ಷೆ ಮಾಡಬಹುದು. ಕಿಮ್ಸ್ ಸಂಸ್ಥೆಯ ಮಿಣಿ ಜೀವಶಾಸ್ತ್ರ ವಿಭಾಗದಲ್ಲಿ ವೈರಾಣು ಸಂಶೋಧನೆ ಹಾಗೂ ರೋಗನಿರ್ಣಯ ಪ್ರಯೋಲಯವು (ವಿಆರ್ ಡಿಎಲ್) ಮುಕ್ತಾಯದ ಹಂತದಲ್ಲಿದ್ದು, ಈ ಮಾಸಂತ್ಯಕ್ಕೆ ಕಾರ್ಯಾರಂಭವಾಗಲಿದೆ.
ವೈರಾಣು ಸಂಶೋಧನೆ ಹಾಗೂ ರೋಗ ನಿರ್ಣಯ ಪ್ರಾಯೋಗಾಲಯದಲ್ಲಿ ಆರ್ಟಿಪಿಸಿಆರ್ ವಿಧಾನ ಮೂಲಕ ಕೋವಿಡ್-19 ಪರೀಕ್ಷೆ ಮಾಡಲಾಗುತ್ತದೆ. ಆರ್ಟಿಪಿಸಿಆರ್ ವಿಧಾನದ ಮೂಲಕ ಕೋವಿಡ್-19 ಪಾಸಿಟಿವ್ ಮತ್ತು ನೆಗೆಟಿವ್ ಪ್ರಕರಣಗಳನ್ನು ದೃಢೀಕರಿಸಿಕೊಳ್ಳಬೇಕಾಗಿರುತ್ತದೆ. ಆರ್ಟಿಪಿಸಿಆರ್ ಪರೀಕ್ಷೆ ಮೂಲಕ ದೃಢೀಕರಣ ಗೊಳಿಸಬೇಕಾಗಿರುತ್ತದೆ. ಪ್ರತಿದಿನ 140-150 ಪರೀಕ್ಷೆ ಮಾಡಬಹುದು ಎಂದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ನಾಪೂರ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![7-uv-fusion](https://www.udayavani.com/wp-content/uploads/2024/07/7-uv-fusion-150x90.jpg)
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.