ಕುಷ್ಟಗಿ: ತ್ರಿವರ್ಣ ಧ್ವಜಾ ಇರುವ ಕಂಬದ ಮೇಲೆ ಭಗವಧ್ವಜಾ; ಬಿಜೆಪಿ ವಿರುದ್ಧ ಕೈ ಆಕ್ರೋಶ
Team Udayavani, Aug 10, 2022, 11:52 AM IST
ಕುಷ್ಟಗಿ: ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಇಲ್ಲಿನ ಮಾರುತಿ ವೃತ್ತದಲ್ಲಿ ತ್ರಿವರ್ಣ ಧ್ವಜಾ ಇರುವ ಕಂಬದ ಮೇಲೆ ಭಗವಧ್ವಜಾ ಹಾರಿಸಿರುವುದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ.
75ನೇ ಅಮೃತ ಮಹೋತ್ಸವ ಸಂಭ್ರಮಕ್ಕೆ ಬಿಜೆಪಿ ಕುಷ್ಟಗಿ ತಾಲೂಕಿನ ವಕ್ಕಂದುರ್ಗಾದಿಂದ ಕುಷ್ಟಗಿ ವರೆಗೆ ಬೈಕ್ ರ್ಯಾಲಿ ಹಮ್ಮಿಕೊಂಡಿದೆ. ಕುಷ್ಟಗಿ ಬಸವೇಶ್ವರ ವೃತ್ತದಲ್ಲಿ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ಇಲ್ಲಿನ ಪ್ರಮುಖ ವೃತ್ತಗಳನ್ನು ಕೇಸರಿ, ಬಿಳಿ, ಹಸಿರು ತ್ರಿವರ್ಣ ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗಿದೆ. 75 ನೇ ಅಮೃತ ಮಹೋತ್ಸವದಲ್ಲಿ ವೃತ್ತಗಳನ್ನು ಅಲಂಕರಿಸಿದ್ದು ಓಕೆ, ಆದರೆ ಅದರ ಮೇಲೆ ಭಗವಧ್ವಜಾ ಯಾಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಇದನ್ನೂ ಓದಿ: ಸಿದ್ದರಾಮೋತ್ಸವದಂತಹ 10 ಕಾರ್ಯಕ್ರಮ ಮಾಡುವ ಶಕ್ತಿ ಬಿಜೆಪಿಗಿದೆ: ಸಚಿವ ಎಸ್.ಟಿ ಸೋಮಶೇಖರ್
ಬಿಜೆಪಿಯವರಿಗೆ ದೇಶ ಭಕ್ತಿ ತೋರಿಕೆಯಾಗಿದ್ದು ಧರ್ಮವೇ ಮುಖ್ಯವಾಗಿದೆ. ದೇಶವೇ ಸಂಭ್ರಮಿಸುವ ಈ ಸಂದರ್ಭದಲ್ಲಿ ಈ ರೀತಿ ಧರ್ಮ ರಾಜಕಾರಣ ಮಾಡುತ್ತಿರುವುದು ಸರಿ ಅಲ್ಲ ಎಂದು ಯುವ ಕಾಂಗ್ರೆಸ್ ಘಟಕದ ಸಂತೋಷ ಸರಗಣಾಚಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ