ಅಂಜನಾದ್ರಿಯಲ್ಲಿ ವಿವಿ ಆರಂಭಿಸಲು ಒತ್ತಾಯ


Team Udayavani, Aug 15, 2021, 4:04 PM IST

Insist on launching VV

ಗಂಗಾವತಿ: ಉನ್ನತ ಶಿಕ್ಷಣವನ್ನು ಇನ್ನಷ್ಟುವಿದ್ಯಾರ್ಥಿಗಳು ಅಭ್ಯಾಸ ಮಾಡುವಂತಾಗಲುಕೇಂದ್ರ ಮತ್ತು ರಾಜ್ಯ ಸರಕಾರಗಳುವಿಶ್ವವಿದ್ಯಾಲಯ ಸ್ಥಾಪಿಸುತ್ತಿದ್ದು, ಕೊಪ್ಪಳ-ಗದಗಜಿಲ್ಲೆಗಳನ್ನೊಳಗೊಂಡು ವಿಶ್ವವಿದ್ಯಾಲಯ ಸ್ಥಾಪನೆಮಾಡಲು ಬಿ.ಎಸ್‌. ಯಡಿಯೂರಪ್ಪ ಸಿಎಂ ಇದ್ದಾಗಸರಕಾರ ನಿರ್ಧರಿಸಿ ಬಳ್ಳಾರಿ ಶ್ರೀಕೃಷ್ಣದೇವರಾಯವಿವಿ ಉಪಕುಲಪತಿಯವರ ನೇತೃತ್ವದಲ್ಲಿ ಉನ್ನತಅ ಧಿಕಾರಿಗಳ ಕಮಿಟಿ ರಚನೆ ಮಾಡಿ, ನೂತನ ವಿವಿಅಸ್ತಿತ್ವದ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ನೀಡಲು ಸೂಚನೆ ನೀಡಿತ್ತು.

ಕಳೆದ ತಿಂಗಳು ಕಮಿಟಿ ಕೊಪ್ಪಳಯಲಬುರ್ಗಾಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿಮಾಹಿತಿ ಸಂಗ್ರಹಿಸಿದೆ. ಈ ಮಧ್ಯೆ ಜಿಲ್ಲೆ ಸಂಸದರು,ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಆಸಕ್ತಿಯಿಂದ ಇದೇ ವರ್ಷ ವಿವಿ ಆರಂಭವಾಗಲಿದೆಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.ಈಗಾಗಲೇ ಬಳ್ಳಾರಿ ಶ್ರೀಕೃಷ್ಣದೇವರಾಯ ವಿವಿಯಸ್ನಾತಕೋತ್ತರ ಕೇಂದ್ರ ಗಂಗಾವತಿಗೆ ಮಂಜೂರಿಯಾಗಿವಿವಿ ವಿಶೇಷ ಅ ಧಿಕಾರಿಯನ್ನು ನೇಮಕ ಮಾಡಿತ್ತು.ನಂತರ ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಪ್ರಭಾವ ಬಳಸಿ ಯಲಬುರ್ಗಾಕ್ಕೆಸ್ನಾತಕೋತ್ತರ ಕೇಂದ್ರ ವರ್ಗ ಮಾಡಿಸಿಕೊಂಡಿದ್ದರು.

ಗಂಗಾವತಿ ತಾಲೂಕಿನಲ್ಲಿ 23 ಪದವಿಕಾಲೇಜುಗಳಿದ್ದು, ಇಲ್ಲಿಯೇ ಸ್ನಾತಕೋತ್ತರಕೇಂದ್ರವಾಗಬೇಕೆಂದು ವಿದ್ಯಾರ್ಥಿ ಸಂಘಟನೆಗಳು,ಜನಪ್ರತಿನಿ ಧಿಗಳು ವಿವಿಗೆ ಪತ್ರ ಬರೆದುಒತ್ತಾಯಿಸಿದರೂ ರಾಯರೆಡ್ಡಿ ಹಠಕ್ಕೆ ಬಿದ್ದುಯಲಬುರ್ಗಾಕ್ಕೆ ಪಿಜಿ ಸೆಂಟರ್‌ ಮಾಡಿಸಿಕೊಂಡಿದ್ದರು.ಇದೀಗ ಕೊಪ್ಪಳ, ಗದಗ ಜಿಲ್ಲೆಗಳನ್ನು ಒಳಗೊಂಡುನೂತನ ವಿವಿ ಅಸ್ತಿತ್ವಕ್ಕೆ ಬರಲಿದ್ದು, ಇದನ್ನುಕಿಷ್ಕಿಂದಾ ಅಂಜನಾದ್ರಿ ಪ್ರದೇಶದಲ್ಲಿ ಯೋಗವಿವಿ ನಿರ್ಮಿಸಲು ಪರಿಶೀಲಿಸಿದ್ದ ಪ್ರದೇಶದಲ್ಲಿಆರಂಭಿಸುವಂತೆ ವಿದ್ವಾಂಸರು, ಜನಪ್ರತಿನಿ ಧಿಗಳು,ನಿವೃತ್ತ ಉಪನ್ಯಾಸಕರು, ಪ್ರಾಚಾರ್ಯರು ಶಾಸಕಸಂಸದ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಒತ್ತಡಹಾಕಿದ್ದಾರೆ.

ಕಿಷ್ಕಿಂದಾ ಅಂಜನಾದ್ರಿ ಪ್ರದೇಶದಲ್ಲಿ 400 ಎಕರೆಗೂಹೆಚ್ಚು ಸರಕಾರಿ ಭೂಮಿ ಇದ್ದು, ಇಲ್ಲಿ ಯೋಗ ವಿವಿಆರಂಭಿಸಲು ಸಂಸದ ಕರಡಿ ಸಂಗಣ್ಣ ಕೇಂದ್ರ ಸರಕಾರಕ್ಕೆಎರಡು ವರ್ಷಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದಾರೆ.ಈ ಮಧ್ಯೆ ಕೇಂದ್ರ ಸರಕಾರ ಯೋಗ ವಿವಿಯನ್ನುಮಧ್ಯಪ್ರದೇಶ ರಾಜ್ಯದಲ್ಲಿ ಸ್ಥಾಪನೆ ಮಾಡುವ ಉದ್ದೇಶಹೊಂದಿದೆ ಎನ್ನಲಾಗುತ್ತಿದೆ. ಪ್ರಸ್ತುತ ಕೊಪ್ಪಳ-ಗದಗಉದ್ದೇಶಿತ ನೂತನ ವಿವಿಯನ್ನು ಕಿಷ್ಕಿಂದಾ ಅಂಜನಾದ್ರಿಪ್ರದೇಶದಲ್ಲಿ ಸ್ಥಾಪಿಸಬೇಕು. ಇದೇ ಶೈಕ್ಷಣಿಕ ವರ್ಷದಲ್ಲಿವಡ್ಡರಹಟ್ಟಿಯಲ್ಲಿರುವ ರೈತ ತರಬೇತಿ ಕೇಂದ್ರದಲ್ಲಿಹಲವಾರು ಕಟ್ಟಡಗಳಿದ್ದು, ಇಲ್ಲಿಯೇ ತಾತ್ಕಾಲಿಕವಾಗಿವಿವಿ ಆರಂಭಿಸಬಹುದಾಗಿದೆ.ನೂತನ ವಿವಿ ಆರಂಭದಿಂದ ಉನ್ನತ ಶಿಕ್ಷಣದಿಂದಹೊರಗುಳಿಯುವ ಗ್ರಾಮೀಣ ಭಾಗದವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆಅನುಕೂಲವಾಗಲಿದೆ.

ಕೆ. ನಿಂಗಜ್ಜ

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.