ಒಂದು ರಾಮ ಮಂದಿರ ಕಟ್ಟಲು 500 ವರ್ಷ ಬೇಕಾಯ್ತು: ಮುತಾಲಿಕ್‌

ರಾಜ್ಯದಲ್ಲಿರುವ 3000 ಅನಧಿಕೃತ ಚರ್ಚ್‌ ತೆರವುಗೊಳಿಸಿ

Team Udayavani, Dec 7, 2022, 6:40 AM IST

ಒಂದು ರಾಮ ಮಂದಿರ ಕಟ್ಟಲು 500 ವರ್ಷ ಬೇಕಾಯ್ತು: ಮುತಾಲಿಕ್‌

ಕೊಪ್ಪಳ: ದೇಶದಲ್ಲಿ ಒಂದು ಮಂದಿರ ಕಟ್ಟಲು 500 ವರ್ಷ ಬೇಕಾಯಿತು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದರು.

ಭಾಗ್ಯನಗರದಲ್ಲಿ ರಾಮಮಂದಿರಕ್ಕೆ ಭೇಟಿ ನೀಡಿ, ಬಾಬರಿ ಮಸೀದಿ ಧ್ವಂಸ ಮಾಡಿದ ದಿನದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಡಾ| ಬಿ.ಆರ್‌. ಅಂಬೇಡ್ಕರ್‌ ಪರಿನಿರ್ವಾಣ ದಿನದ ನಿಮಿತ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸ ಹಿನ್ನೆಲೆಯಲ್ಲಿ ಶೌರ್ಯದಿನ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ 3000 ಅನಧಿಕೃತ ಚರ್ಚ್‌ಗಳಿವೆ.

ಅವುಗಳನ್ನು ತೆರವುಗೊಳಿಸಬೇಕು. ಬಿಜೆಪಿಯವರು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದರೂ ಮತಾಂತರ ನಿಂತಿಲ್ಲ. ಕೇವಲ ಕಾನೂನು ಮಾಡಿದರೆ ಸಾಲದು. ಅದನ್ನು ಸಮರ್ಪಕ ಜಾರಿ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ಎರಡು ರಾಜ್ಯಗಳ ರಾಜಕೀಯಕ್ಕೆ ಬಳಕೆಯಾಗುತ್ತಿದೆ.

ಬೆಳಗಾವಿಯಲ್ಲಿ ಕನ್ನಡಿಗರು ಹಾಗೂ ಮಹಾರಾಷ್ಟ್ರದಲ್ಲಿ ಸಹೋದರತ್ವದಿಂದ ಇದ್ದಾರೆ. ಆದರೆ ಕರ್ನಾಟಕದ ಬಿಜೆಪಿ, ಮಹಾರಾಷ್ಟ್ರ ಬಿಜೆಪಿಯವರು ರಾಜಕೀಯ ಮಾಡುತ್ತಿರುವುದಕ್ಕೆ ಧಿಕ್ಕಾರವಿದೆ ಎಂದರು.

ರಾಜ್ಯದಲ್ಲಿ ಮೊದಲು ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಕ್ರೈಸ್ತ ಕಾನ್ವೆಂಟ್‌ಗೆ ಮಕ್ಕಳನ್ನು ಕಳುಹಿಸುವುದನ್ನು ಬಿಡಬೇಕು. 500 ವರ್ಷಗಳಿಂದ ಕಟ್ಟಿದ ಬಾಬರಿ ಮಸೀದಿ ಧ್ವಂಸ ಮಾಡಿದೆ. ಅಲ್ಲಿ ನಮ್ಮ ಕೆಲಸ ಮುಗಿಯಿತು ಎಂದು ಹಿಂದೂಗಳು ಕೈ ಬಿಟ್ಟಿದ್ದಾರೆ. ನಾವು ಒಗ್ಗಟ್ಟಿನಿಂದ ಇರಬೇಕು. ಹಲಾಲ್‌ ಕಟ್‌ಗಾಗಿ ತೆಗೆದುಕೊಂಡ ಹಣ ಹಿಂದುಗಳ ವಿರುದ್ಧ ಬಳಕೆಯಾಗುತ್ತಿದೆ.

ಹಲಾಲ್‌ ಕಟ್‌ ಹಣ ದೇಶದ್ರೋಹಕ್ಕೆ ಬಳಕೆಯಾಗುತ್ತಿದೆ. ಅದಕ್ಕಾಗಿ ಕಾಟಿಕ್‌ ಸಮಾಜದವರು ತಾವೇ ಅಂಗಡಿಗಳ ಆರಂಭಿಸಿ ಜಟಕಾ ಕಟ್‌ ಮಾಡಬೇಕು. ಜ್ಞಾನವ್ಯಾಪಿ ಮಸೀದಿ ಸೇರಿ ಹಲವು ಕಡೆ ಹಿಂದು ದೇವಾಲಯಗಳನ್ನು ಅತಿಕ್ರಮಿಸಲಾಗಿದೆ. ಇಲ್ಲಿಯ ಮುಸ್ಲಿಂ ತಾವು ಭಾರತೀಯರು ಅದಕ್ಕಾಗಿ ಸ್ವಇಚ್ಛೆಯಿಂದ ದೇವಸ್ಥಾನಕ್ಕೆ ಬಿಡಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.