ಕೋವಿಡ್-19 ಎಚ್ಚರಿಕೆ ಮಧ್ಯೆಯೂ ಪೊಲೀಸರು ಜನಪ್ರತಿಧಿಗಳ ಗುಂಪು ಫೋಟೋ
Team Udayavani, Apr 21, 2020, 9:35 AM IST
ಗಂಗಾವತಿ: ಕೋವಿಡ್-19 ರೋಗ ಹರಡದಂತೆ ಗುಂಪು ಸೇರದೆ ಭೌತಿಕ ಅಂತರ ಕಾಪಾಡಿಕೊಳ್ಳುವ ಎಚ್ಚರಿಕೆ ಮಧ್ಯೆಯೂ ನಗರದಲ್ಲಿ ಕೋವಿಡ್ ಜನಜಾಗೃತಿ ಸೈಕಲ್ ಜಾಥ ನಡೆಸಿದ ನಂತರ ಪೊಲೀಸರು ಜನಪ್ರತಿನಿಧಿಗಳು ಮತ್ತು ಗೋ ಗ್ರೀನ್ ಸೈಕಲ್ ತಂಡದವರು ಭೌತಿಕ ಅಂತರ ಕಾಪಾಡದೇ ನಗರದ ಗಾಂಧಿ ಚೌಕಿನಲ್ಲಿ ಗುಂಪು ಪೋಟೊ ತೆಗೆಸಿಕೊಂಡು ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಾರೆ.
ಮಂಗಳವಾರ ಗೋಗ್ರೀನ್ ಸೈಕಲ್ ತಂಡ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಕೋವಿಡ್-19 ವೈರಸ್ ಜನಜಾಗೃತಿ ಜಾಥವನ್ನು ಆಯೋಜನೆ ಮಾಡಲಾಗಿತ್ತು ಇದರಲ್ಲಿ ಶಾಸಕ ಪರಣ್ಣ ಮುನವಳ್ಳಿ, ಡಿವೈಎಸ್ ಪಿ ಡಾ.ಚಂದ್ರಶೇಖರ ಹಾಸ್ಯ ಭಾಷಣಕಾರ ಬಿ.ಪ್ರಾಣೇಶ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ವರ್ತಕರು ಸೇರಿದ್ದರು.
ನಗರದಾದ್ಯಂತ ಸೈಕಲ್ ನಲ್ಲಿ ಸುತ್ತಾಡಿ ಕೊನೆಗೆ ಗಾಂಧಿ ಚೌಕಿನಲ್ಲಿ 50ಕ್ಕೂ ಹೆಚ್ಚು ಜನರು ಸೇರಿ ಗುಂಪು ಪೊಟೊ ತೆಗೆಸಿಕೊಂಡರು ಇವರಲ್ಲಿ ಯಾರು ಸಹ ಸಾಮಾಜಿಕ ಅಂತರ ಕಾಪಾಡಲಿಲ್ಲ. ಜನಸಾಮಾನ್ಯರಿಗೆ ಸಾಮಾಜಿಕ ಅಂತರದ ಬಗ್ಗೆ ಉಪದೇಶ ಮಾಡುವ ಅಧಿಕಾರಿಗಳು ಜನಪ್ರತಿನಿಧಿಗಳು, ಪೊಲೀಸರು ತಾವೇ ಪಾಲನೆ ಮಾಡದಿರುವ ಕುರಿತು ಸಾರ್ವಜನಕರ ಆಕ್ರೋಶಕ್ಕೆ ಕಾರಣವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ