ಲಕ್ಷ ವೃಕ್ಷೋತ್ಸವ ಜಾಗೃತಿ ಜಾಥಾ: ಗವಿಸಿದ್ದೇಶ್ವರ ಜಾತ್ರೋತ್ಸವದಲ್ಲಿ ಅಭಿಯಾನ
Team Udayavani, Jan 7, 2020, 10:38 AM IST
ಕೊಪ್ಪಳ: ಕೊಪ್ಪಳ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಗವಿಮಠವು ಪ್ರತಿ ವರ್ಷದಂತೆ ಈ ವರ್ಷವೂ ಪರಿಸರ ಸಂರಕ್ಷಣೆ ಜಾಗೃತಿಗಾಗಿ ಲಕ್ಷ ವೃಕ್ಷೋತ್ಸವ ಜಾಥಾ ನಡೆಸಿತು.
ದೈವ ಸಾಕ್ಷಾತ್ಕಾರಕ್ಕಾಗಿ ಲಕ್ಷ ದೀಪೋತ್ಸವ ಪ್ರಕೃತಿ ಸಾಕ್ಷಾತ್ಕಾರಕ್ಕಾಗಿ ಲಕ್ಷ ವೃಕ್ಷೋತ್ಸವ ಅಭಿಯಾನ ನಡೆಸಿತು.
ನಗರದ ಸಾರ್ವಜನಿಕ ಮೈದಾನದಿಂದ ಬೆಳಗ್ಗೆ ಗವಿಶ್ರೀಗಳು ಜಾಥಾಗೆ ಚಾಲನೆ ನೀಡಿದರು. ಜಾಥಾದಲ್ಲಿ ಸಾವಿರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಪರಿಸರ ಜಾಗೃತಿ ಮೂಡಿಸಿದರು.
ವಿವಿಧ ಸಂಘ ಸಂಸ್ಥೆಗಳು ಸೇರಿ ಜಿಲ್ಲಾಡಳಿತದ ವಿವಿಧ ಇಲಾಖೆ ಮಠದ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ