ಕಲ್ಲಹಳ್ಳಿ: ಸೇತುವೆ ಗೋಡೆ ಕುಸಿತ


Team Udayavani, Jun 11, 2020, 7:06 AM IST

ಕಲ್ಲಹಳ್ಳಿ: ಸೇತುವೆ ಗೋಡೆ ಕುಸಿತ

ದೋಟಿಹಾಳ: ವಾರಗಳ ಹಿಂದೆ ಸುರಿದ ಮಳೆಯಿಂದಾಗಿ ನವನಗರದ ಹತ್ತಿರದ ತಾವರಗೇರಾ-ಮುದೇನೂರು ಗ್ರಾಮಗಳ ಮುಖ್ಯ ರಸ್ತೆಯ ಹಳೆ ಸೇತುವೆಯ ಒಂದು ಭಾಗ ಕುಸಿದಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.

ಕಳೆದ 3-4 ತಿಂಗಳ ಹಿಂದೆ ಕೆಕೆಆರ್‌ಡಿಸಿ ಯೋಜನೆಯಲ್ಲಿ ರಸ್ತೆ ಅಗಲೀಕರಣ ವೇಳೆ ಹೊಸ ಸೇತುವೆ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಹೊಸ ಸೇತುವೆ ನಿರ್ಮಾಣ ಮಾಡದೇ ಹಾಗೆ ಬಿಟ್ಟಿದ್ದಾರೆ. ಕಳೆದ ವಾರ ಮಳೆಗೆ ಸೇತುವೆ ಒಂದು ಭಾಗ ಕುಸಿದಿದೆ.

ಇನ್ನೊಂದು ಮಳೆ ಬಂದರೇ ಸೇತುವೆ ಸಂಪೂರ್ಣ ಕುಸಿಯುವ ಸಾಧ್ಯತೆ ಇದೆ. ವಾಹನ ಸವಾರರು ಆತಂಕದಿಂದಲೇ ಸೇತುವೆ ಮೇಲೆ ಸಂಚರಿಸುತ್ತಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಆಗ್ರಹ: ಕಲ್ಲಹಳ್ಳ ಸೇತುವೆ ಸದ್ಯ ಸಂಪೂರ್ಣ ಶಿಥಿಲಗೊಂಡಿದೆ. ಹಲವು ಬಾರಿ ಸೇತುವೆಯ ಮೇಲೆ ಹಾಗೂ ಸೇತುವೆ ಅಕ್ಕಪಕ್ಕದ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಸೇತುವೆ ಅಂಚಿನ ಭಾಗದಲ್ಲಿ ದೊಡ್ಡ ದೊಡ್ಡ ತೆಗ್ಗುಗಳು ಬಿದ್ದಿದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಶಿಥಿಲಗೊಂಡಿರುವ ಸೇತುವೆಯನ್ನು ತೆರವುಗೊಳಿಸಿ, ಹೊಸ ಸೇತುವೆ ನಿರ್ಮಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.