ಕುಸಿಯುತ್ತಿದೆ ಕುಷ್ಟಗಿ ಕಲ್ಲಬಾವಿ ರಕ್ಷಾ ಗೋಡೆ  


Team Udayavani, Feb 9, 2021, 7:21 PM IST

Kallubahvi

ಕುಷ್ಟಗಿ: ಐತಿಹಾಸಿಕ ಸ್ಮಾರಕವಾಗಿದ್ದ ಕಲ್ಲುಬಾವಿ ಚರಂಡಿ ನೀರು ತುಂಬಿ ಬೃಹತ್‌ ಚರಂಡಿ ಗುಂಡಿಯಾಗಿ ವಿರೂಪಗೊಂಡಿರುವುದು ಒಂದೆಡೆಯಾದರೆ, ಈ ಕಲ್ಲಬಾವಿಯ ರಕ್ಷಾ ಗೋಡೆ ಕುಸಿದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ವಿಜಯಪುರದ ಸುಲ್ತಾನ್‌ ಅಲಿ ಆದಿಲ್‌ ಶಾ ವಿಜಯ ನಗರದ ಮೇಲೆ ದಂಡೆತ್ತಿ ಹೋಗುವಾಗ ಕುದರೆ, ಒಂಟೆ, ಆನೆಗಳ ಬಿಡಾರಕ್ಕಾಗಿ ಈ ಪ್ರದೇಶದಲ್ಲಿ ಕಲಾತ್ಮಕ ಬಾವಿ ನಿರ್ಮಿಸಲಾಗಿದೆ ಎಂಬ ಇತಿಹಾಸವಿದೆ. ಬಾವಿ ಗೋಡೆ ಮೇಲೆ ಉಬ್ಬು ಕಲಾಕೃತಿಗಳು, ಸುರಂಗ ಮಾರ್ಗದ ತೂಬಿನ ವ್ಯವಸ್ಥೆ ಇರುವುದು  ಗಮನಾರ್ಹವಾಗಿದೆ. ಈ ತೆರೆದ ಬಾವಿಯಲ್ಲಿ ಚರಂಡಿ ನೀರು ಹೊರತು ಪಡಿಸಿದರೆ ಅಷ್ಟಾಗಿ ನೀರು ಜಮಾಯಿಸುತ್ತಿರಲಿಲ್ಲ. ಕಳೆದ ನವೆಂಬರ್‌ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಬಾವಿಯ ಅರ್ಧಕ್ಕೆ ನೀರು ಸಂಗ್ರಹವಾಗಿದೆ. ಈ ನೀರನ್ನು ತೆರವುಗೊಳಿಸುವುದು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಪುರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ :‘ರಾಮ್ ತೇರಿ ಗಂಗಾ ಮೈಲಿ’ ನಟ ರಾಜೀವ್ ಕಪೂರ್ ಇನ್ನಿಲ್ಲ

ಸದಾ ನೀರು ನಿಂತು ರಕ್ಷಾ ಗೋಡೆ ಕುಸಿದಿದ್ದು, ನಿರಂತರವಾಗಿ ಕೊಳಚೆ ನೀರು ಹಾಗೆಯೇ ಬಿಟ್ಟರೆ ಬಾವಿಯ ಸುತ್ತಲಿನ ಗೋಡೆ ಕುಸಿಯುವ ಆತಂಕ ವ್ಯಕ್ತವಾಗಿದೆ. ಪುನರುಜ್ಜೀವ ಅಗತ್ಯ: ಅಂದಾಜು 200 ಅಡಿ ಉದ್ದ, ಅಗಲದ ಚೌಕಾಕಾರದ ಬೃಹತ್‌ ಬಾವಿ ಇದಾಗಿದ್ದು, ಈ ಬಾವಿಗೆ ಪಕ್ಕದ ಕೆರೆಯಿಂದ ನೀರು ತುಂಬಿಸುವ ಒಳ ಸುರಂಗ ಮಾರ್ಗದ ವ್ಯವಸ್ಥೆ ಇತ್ತು. ನಂತರದ ವರ್ಷಗಳಲ್ಲಿ ಈ ಎಕೆರೆ ನೀರು ತುಂಬಿಸುವುದು ನಿಲ್ಲಿಸಿದಾಗ ಬಾವಿ ನಿರ್ಲಕ್ಷಕ್ಕೆ ಒಳಗಾಗಿದೆ. ಇತ್ತೀಚಿನ ವರ್ಷಗಳಲ್ಲಿ ತಿಪ್ಪೆ, ಮುಳ್ಳು ಕಂಟಿ ಬೆಳೆದು ಬಾವಿ ಅವಸ್ಥೆಗೀಡಾಗಿತ್ತು. ದಶಕಗಳ ಹಿಂದೆ ಯುವ ಬ್ರಿಗೇಡ್‌ ನೇತೃತ್ವದಲ್ಲಿ ಬಾವಿಯನ್ನು ಸ್ವತ್ಛಗೊಳಿಸಿ, ಇದರಲ್ಲಿ ಶಟಲ್‌ ಕಾಕ್‌ ಆಟಕ್ಕೆ ಬಳಸಿಕೊಂಡಿರುವುದನ್ನು ಸ್ಮರಿಸಬಹುದಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಈ ಬಾವಿಯ ಅವಸ್ಥೆಗೆ ಮತ್ತೂಮ್ಮೆ ಪುನರುಜ್ಜೀನವನ ಅಗತ್ಯವಾಗಿದೆ.

ಈ ಭಾಗದಲ್ಲಿ ಸೊಳ್ಳೆಕಾಟ ವಿಪರೀತವಾಗಿದ್ದು, ಗಬ್ಬು ವಾಸನೆ ಅಸಹನೀಯವಾಗಿದೆ. ಕಲ್ಲುಬಾವಿ ನೀರನ್ನು ತೆರವುಗೊಳಿಸಬೇಕಿದ್ದು, ಸದ್ಯಕ್ಕೆ ಅಸಾಧ್ಯದ ಮಾತಾಗಿದೆ. ಚರಂಡಿ ನೀರು ಹರಿಸದಂತೆ ಕ್ರಮ  ಕೈಗೊಳ್ಳುವುದು, ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಿಮಿನಾಶಕ ಸಿಂಪಡಿಸುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.