ಕಸಾಪ ಚುನಾವಣಾ ಪ್ರಚಾರ


Team Udayavani, Apr 13, 2021, 12:32 PM IST

ಕಸಾಪ ಚುನಾವಣಾ ಪ್ರಚಾರ

ಕೊಪ್ಪಳ: ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಸಾಪ ಚುನಾವಣೆಯ ಪ್ರಚಾರ ಸಭೆ ಜರುಗಿತು.

ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ| ಶೇಖರಗೌಡ ಮಾಲಿಪಾಟೀಲ, ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶರಣೇಗೌಡ ಪೊಲೀಸಪಾಟೀಲ ಅವರ ಪರವಾಗಿ ಮತಯಾಚಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರು ಪ್ರಚಾರದ ನೇತೃತ್ವ ವಹಿಸಿದ್ದರು. ಸಭೆಯಲ್ಲಿ ಅಭ್ಯರ್ಥಿ ಶರಣೇಗೌಡ ಪೊಲೀಸಪಾಟೀಲ ಮಾತನಾಡಿ, ಗೆಲುವಿಗೆ ಬೆಟಗೇರಿ ಗ್ರಾಮದ ಅಜೀವ ಸದಸ್ಯರ ಬೆಂಬಲ ಅತಿಮುಖ್ಯ. ಐತಿಹಾಸಿಕ ಮತದಾನದ ಮೂಲಕ ರಾಜ್ಯಕ್ಕೆ ಶೇಖರಗೌಡ ಮಾಲಿ ಪಾಟೀಲ,ಜಿಲ್ಲೆಗೆ ಶರಣೇಗೌಡ ಪೊಲೀಸಪಾಟೀಲ ಅವರನ್ನು ಗೆಲ್ಲಿಸಿ ದಾಖಲೆ ಬರೆಯಲು ವಿನಂತಿಸಿದರು.

ಗ್ರಾಮದ ಅಜೀವ ಸದಸ್ಯರ ಪರವಾಗಿ ವೀರೇಶ ಸಜ್ಜನರ, ಶರಣಪ್ಪ ಮತ್ತೂರು, ಮಲ್ಲಿಕಾರ್ಜುನ ಯತ್ನಳ್ಳಿ, ಬಸವರಾಜ ಚಿಂಚಲಿ, ಮಹಾಂತೇಶ ಕಂಚಿ, ರಾಮಚಂದ್ರಗೌಡಗೊಂಡಬಾಳ ಅವರು ಮಾತನಾಡಿದರು.ಕೊಪ್ಪಳ ತಾಲೂಕು ಕಸಾಪ ಅಧ್ಯಕ್ಷಚನ್ನಪ್ಪ ಕಡ್ಡಿಪುಡಿ, ಕಾರಟಗಿ ಕಸಾಪ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ ತಂಡದ ಪರವಾಗಿ ಮತಯಾಚನೆ ಮಾಡಿದರು.

ಈ ವೇಳೆ ನಾರಾಯಣಗೌಡ ಪೊಲೀಸಪಾಟೀಲ, ರಾಮಕೃಷ್ಣಕರ್ಣಂ, ಗುರುಮೂರ್ತಿ ಜೋಗದ,ನಾರಾಯಣಪ್ಪ ಚಿಂಚಲಿ, ಶ್ರೀಕಾಂತ ಬಾವಿ, ಚನ್ನಬಸಪ್ಪ ಗೊರೇಬಾಳ,ವಿಜಯಕುಮಾರ ಯತ್ನಳ್ಳಿ, ಪ್ರವೀಣ ಕುಮಾರ್‌ ಗುಳದಳ್ಳಿ, ನವೀನಕುಮಾರಮಾದಿನೂರ, ಸುರೇಶ ಸಜ್ಜನರ, ಈಶಪ್ಪ ಮತ್ತೂರು, ರೆಹಮಾನ್‌ ಸಾಬ್‌ ಜೀರಕಂಡಿ,ಬಸವರಾಜ ನಾಗರಡ್ಡಿ, ಬಸವಂತಪ್ಪ ಮತ್ತೂರು, ಭೀಮಣ್ಣ ಕವಲೂರು, ಗವಿಸಿದ್ಧಪ್ಪ ಮಾಳೆಕೊಪ್ಪ, ಬೆಟಗೇರಿಗ್ರಾಮದ ಸಾಹಿತ್ಯಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.