ಕನಕದಾಸರ ಉಪದೇಶಗಳು ಸಾರ್ವಕಾಲಿಕ ಸತ್ಯ


Team Udayavani, Nov 16, 2019, 1:35 PM IST

kopala-tdy-1

ಕುಷ್ಟಗಿ: ಎಲ್ಲಾ ಸಮಾಜದಲ್ಲಿ ಒಳ್ಳೆಯವರೂ ಇದ್ದಾರೆ, ಕೆಟ್ಟವರೂ ಇದ್ದಾರೆ. ಸಮಾಜ ಮುನ್ನಡೆಸಲು ಒಳ್ಳೆಯವರಿರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.

ಇಲ್ಲಿನ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿತಾಲೂಕಾಡಳಿತ ಹಾಗೂ ತಾಪಂ ಆಶ್ರಯದಲ್ಲಿ ನಡೆದಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜ ಎಂದರೆ ನಮ್ಮ ನಿಮ್ಮ ಸಮಾಜವಲ್ಲ. ಮಾನವ ಸಮಾಜವೇ ನಮ್ಮ ಸಮಾಜ ಎಂಬ ಪರಿಕಲ್ಪನೆ ಇರಬೇಕು. ಬೇರೆ ಬೇರೆ ರಾಷ್ಟ್ರಗಳಲ್ಲಿ ಜಾತಿ ಎಂಬುದಿಲ್ಲ. ಆದರೆ ನಮ್ಮ ದೇಶ ಹಾಗಲ್ಲ ವಿಶಿಷ್ಟ ಪೂರ್ಣವಾದ ಹಿಂದೂ ಸಮಾಜದಲ್ಲಿ ಹಲವು ಧರ್ಮ, ಜಾತಿಗಳಿವೆ. ಈ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದೆ.

ಸರ್ವಶ್ರೇಷ್ಠನಾದ ದೇವರು ಒಬ್ಬನೇ ಆಗಿದ್ದು ನಾಮ ಹಲವು ಇವೆ. ನಮ್ಮನ್ನು ರಕ್ಷಿಸಿಸುವವನೇ ದೇವರು ಎನ್ನುವ ನಂಬಿಕೆ ನಮ್ಮಲ್ಲಿದೆ. ಭಕ್ತ ಕನಕದಾಸರು ದಾಸಶ್ರೇಷ್ಠರಾಗಿದ್ದು, ಅವರು ನೀಡಿದ ಉಪದೇಶಗಳು ಸರ್ವಕಾಲಿಕವಾಗಿವೆ.  ಮಹಾನೀಯರ ಜೀವನ ಸಂದೇಶಗಳನ್ನು ಯುವ ಪೀಳಿಗೆ ಅಧ್ಯಯನಶೀಲರಾಗಬೇಕು. ಮಹಾತ್ಮರ ಜಯಂತಿಗಳ ಉದ್ದೇಶ ನಮ್ಮ ಮನಃ ಪರಿವರ್ತನೆ ಹಾಗೂ ಜೀವನ ಸುಧಾರಣೆಯ ಸಂದೇಶ ಹೊಂದಿವೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಿ.ಎಂ. ಕಂಬಳಿ ಮಾತನಾಡಿ, ಪ್ರಪಂಚದಲ್ಲಿ ಮಹಾ ಹಿಂಸೆಗೆ ಒಳಗಾದವರಲ್ಲಿ ಕನಕದಾಸರನ್ನು ಮಹಾ ಹಿಂಸೆಗೆ ಒಳಗಾದವರು ಮತ್ಯಾರು ಇಲ್ಲ ಅಂತಹ ವ್ಯವಸ್ಥೆಯಲ್ಲಿ ಬದುಕಿ ಮಹನೀಯರೆನಿಸಿದರು. ಜಾತ್ಯತೀತ ಮೌಲ್ಯಗಳು ಉಳಿಸಿಕೊಳ್ಳಬೇಕಾದರೆ ವಿಶ್ವ ಸಮುದಾಯವೇ ನಮ್ಮದೆನ್ನುವ ಭಾವನೆಯಲ್ಲಿ ಬದುಕಬೇಕು. ಕನಕದಾಸರು ಸೇರಿದಂತೆ ಮಹನೀಯರ ಜಯಂತಿ ಸರಳವಾದಷ್ಟು ಸುಂದರ, ಜೀವಪರವಾಗಿರುತ್ತವೆ. ಮಹಾಸಂತರು ಅಂತಿಮವಾಗಿ ಶಿವನ ಕಡೆ ಹೋಗುತ್ತಾರೆ. ಆದರೆ ಕನಕದಾಸರು ಹಾಗಲ್ಲ ಪಂಚಮಹಾಭೂತಗಳೇ ಅಂತಿಮ ಎನ್ನುವುದು ಮನಗಂಡಿದ್ದರು ಎಂದರು. ತಹಶೀಲ್ದಾರ್‌ ಎಂ. ಸಿದ್ದೇಶ, ಹಾಲುಮತ ಸಮಾಜದ ಅಧ್ಯಕ್ಷ ಮಲ್ಲಣ್ಣ ಪಲ್ಲೇದ್‌ ಮಾತನಾಡಿದರು. ಫಕೀರಪ್ಪ ಚಳಗೇರಿ, ಜಿಪಂ ಸದಸ್ಯ ನೇಮಣ್ಣ ಮಲಸಕ್ರಿ ಮತ್ತಿತರಿದ್ದರು. ಶರಣಪ್ಪ ಹುಡೇದ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.