ಕೋವಿಡ್ 19 ಕುರಿತು ರೈತರ ಬಳಿಗೆ ತೆರಳಿ ಜಾಗೃತಿ ಮೂಡಿಸಿದ ಶಾಸಕ ದಡೇಸೂಗುರು ಬಸವರಾಜ
Team Udayavani, May 10, 2020, 4:25 PM IST
ಗಂಗಾವತಿ: ವಿಶ್ವವನ್ನು ಕಾಡುತ್ತಿರುವ ಕೋವಿಡ್-19 ರೋಗದ ಸೋಂಕು ಹರಡದಂತೆ ದೂರವಿರುವಂತೆ ಮತ್ತು ಮಾಸ್ಕ್ ಧರಿಸುವಂತೆ, ಕೈಕಾಲು ಆಗಾಗ್ಗೆ ಸ್ವಚ್ಛವಾಗಿ ತೊಳೆದುಕೊಳ್ಳುವಂತೆ ಕನಕಗಿರಿ ಶಾಸಕ ದಡೇಸೂಗುರು ಬಸವರಾಜ ಹೇಳಿದರು.
ಅವರು ರವಿವಾರ ಕನಕಗಿರಿ ಭಾಗದ ಗ್ರಾಮಗಳಲ್ಲಿ ಸಂಚಾರ ಮಾಡಿ ಕೇಂದ್ರ ಸರಕಾರದ ಗರೀಬ್ ಕಲ್ಯಾಣ ಯೋಜನೆ ಮತ್ತು ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆಯ ಅಕ್ಕಿಬೇಳೆಗೋಧಿ ಪ್ರತಿಯೊಬ್ಬರಿಗೂ ತಲುಪಿತುವ ಕುರಿತು ಮತ್ತು ವೈಯಕ್ತಿಕ ನೆರವು ಪಡೆಯುವಂತೆ ಜನರಿಗೆ ಮನವರಿಕೆ ಮಾಡಿದರು.
ಇದೇ ಸಂದರ್ಭದಲ್ಲಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ರೈತರ ಬಳಿಗೆ ತೆರಳಿ ಬೀಜ ಗೊಬ್ಬರ ಅಗತ್ಯ ದಾಸ್ತಾನು ಇದ್ದು ರೈತರುಕೃಷಿ ಸಂಪರ್ಕ ಕೇಂದ್ರಕ್ಕೆ ತೆರಳಿ ಪಡೆಯುವಂತೆ ಸಲಹೆ ನೀಡಿದರು.
ಆಕಳಕುಂಪಿ ಗೋಡಿನಾಳ ಗ್ರಾಮಗಳ ಹೊಲದಲ್ಲಿ ಸ್ವಲ್ಪ ಹೊತ್ತು ರೈತರ ಜತೆ ಉಳುಮೆ ಮಾಡಿ ತಾವು ಕೃಷಿ ಮಾಡುವಾಗ ಅನಿಸರಿಸಿತ್ತಿದ್ದ ವಿಧಾನಗಳ ಕುರಿತು ರೈತರ ಜತೆ ಹಲವಾರು ವಿಷಯಗಳ ಕುರಿತು ಅನುಭವ ಹಂಚಿಕೊಂಡರು ಈ ಸಂದರ್ಭದಲ್ಲಿ ರೈತರುಯುವಕರು ಶಾಸಕರ ಜತೆ ಮೊಬೈಲ್ ನಲ್ಲಿ ಸೆಲ್ಫಿ ತೆಗೆಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು