ಕನಕಗಿರಿ ತಾಲೂಕಾದರೂ ಗಂಗಾವತಿಗೆ ತಿರುಗಾಟ ತಪ್ಪಿಲ್ಲ

ಒಂದೂವರೆ ವರ್ಷವಾದರೂ ಸ್ಥಳಾಂತರಗೊಂಡಿಲ್ಲ ಹಲವು ಕಚೇರಿ

Team Udayavani, Jun 3, 2019, 11:22 AM IST

kopala-tdy-1..

ಕನಕಗಿರಿ: ಪಟ್ಟಣದ ಯಾತ್ರಾ ನಿವಾಸದಲ್ಲಿರುವ ತಹಶೀಲ್ದಾರ್‌ ಕಚೇರಿ.

ಕನಕಗಿರಿ: ಹಿಂದಿನ ಕಾಂಗ್ರೆಸ್‌ ಸರ್ಕಾರ ಸಾಮಾನ್ಯ ಜನರ ಮನೆಯ ಬಾಗಿಲಿಗೆ ಆಡಳಿತದ ಅನುಕೂಲ ಸಿಗಲು ಹೊಸ ತಾಲೂಕುಗಳನ್ನು ಜಾರಿಗೊಳಿಸಿತು. ಆದರೆ ತಾಲೂಕು ಕಚೇರಿ ಆರಂಭವಾಗಿ ಒಂದೂವರೆ ವರ್ಷ ಗತಿಸಿದರೂ ಇದುವರೆಗೂ ತಾಲೂಕಿಗೆ ಸಂಬಂಧಿಸಿದ ದಾಖಲೆಗಳನ್ನು ಗಂಗಾವತಿ ತಹಶೀಲ್ದಾರ್‌ ಕಚೇರಿಯಿಂದ ಕನಕಗಿರಿ ತಹಶೀಲ್ದಾರ್‌ ಕಚೇರಿಗೆ ರವಾನಿಸಿಲ್ಲ. ಇದರಿಂದ ಹಳೆ ದಾಖಲೆಗಳಿಗಾಗಿ ತಾಲೂಕಿನ ಜನತೆ ಗಂಗಾವತಿಗೆ ತೆರಳುವುದು ಇನ್ನೂ ತಪ್ಪಿಲ್ಲ.

ಕನಕಗಿರಿ, ನವಲಿ, ಹುಲಿಹೈದರ್‌, ಹೋಬಳಿ ವ್ಯಾಪ್ತಿಯ ಸುಮಾರು 66 ಹಳ್ಳಿಯ ಜನರು ತಮ್ಮ ದಾಖಲೆಗಳಿಗಾಗಿ ಗಂಗಾವತಿಯ ತಹಶೀಲ್ದಾರ್‌ ಹಾಗೂ ತಾಲೂಕು ಕಚೇರಿಗಳಿಗೆ ಅಲೆದಾಡುವುದು ತಪ್ಪಿಲ್ಲ. ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಭೂಮಿ ಕೇಂದ್ರ, ಆಹಾರ ಇಲಾಖೆ, ಉಪನೋಂದಣಿ, ಸರ್ವೇ ಇಲಾಖೆಗಳನ್ನು ಕನಕಗಿರಿ ತಾಲೂಕಿಗೆ ವರ್ಗಾಯಿಸದ ಕಾರಣ ಜನಸಾಮಾನ್ಯರು ತಮ್ಮ ಕೆಲಸಕ್ಕಾಗಿ ಮತ್ತು ದಾಖಲೆಗಳನ್ನು ಪಡೆಯಲು 400 ರೂ. ಖರ್ಚು ಮಾಡಿಕೊಂಡು ನಿತ್ಯ ಗಂಗಾವತಿಗೆ ತಿರುಗಾಡುತ್ತಿದ್ದಾರೆೆ. ಒಂದು ವೇಳೆ ಹೋದ ಕೆಲಸ ಆಗದೇ ಇದ್ದಾಗ ಬಂದ ದಾರಿಗೆ ಸುಂಕವಿಲ್ಲ ಎನ್ನುವಂತೆ ತಮ್ಮ ಗ್ರಾಮಗಳಿಗೆ ಮರಳುವಂತಹ ಪರಿಸ್ಥಿತಿ ನಿರ್ಮಾವಾಗಿದೆ.

ನೂತನ ತಾಲೂಕಿಗೆ ತಹಶೀಲ್ದಾರ್‌ ಆಗಿ ರವಿ ಅಂಗಡಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯಾಲಯದಲ್ಲಿ ಕೆಲಸ ಮಾಡಲು ಬೆರಳೆಣಿಕೆ ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿ ಕೊರತೆ ಇದ್ದು, ಸಾರ್ವಜನಿಕರು ಅನುಕೂಲಕ್ಕಾಗಿ ಕೊಡಲೇ ಸಿಬ್ಬಂದಿಯನ್ನು ನೇಮಕ ಮಾಡಬೇಕಾಗಿದೆ.

ಕಾರ್ಯಾರಂಭ ಮಾಡದ ಇಲಾಖೆ: ಕನಕಗಿರಿ ತಾಲೂಕು ಆದರೂ ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಕೃಷಿ, ಕ್ಷೇತ್ರ ಶಿಕ್ಷಣಾಧಿಕಾರಿ, ಕೋರ್ಟ್‌, ಅರಣ್ಯ ಇಲಾಖೆ, ತಾಲೂಕಾ ಆಸ್ಪತ್ರೆ, ಪಶು ಇಲಾಖೆ, ತಾಲೂಕಾ ಕ್ರೀಡಾಂಗಣಾ, ಅಗ್ನಿ ಶಾಮಕ, ಗ್ರಂಥಾಲಯ ಸೇರಿದಂತೆ ವಿವಿಧ ತಾಲೂಕು ಆಡಳಿತಕ್ಕೆ ಒಳಪಡುವ ಇಲಾಖೆಗಳು ಕಾರ್ಯಾರಂಭ ಮಾಡದೇ ಇರುವುದರಿಂದ ಜನತೆ ಗಂಗಾವತಿಗೆ ಹೋಗಿ ಸೌಲಭ್ಯ ಪಡೆಯಬೇಕಾಗಿದೆ.

•ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.