ಗಂಗಾವತಿ ತಹಶೀಲ್ದಾರ್ ಆಗಿ ಕನಕಗಿರಿ ತಹಶೀಲ್ದಾರ್ ವಿಶ್ವನಾಥ ಮುರಡಿಗೆ ಹೆಚ್ಚುವರಿ ಜವಾಬ್ದಾರಿ
Team Udayavani, Nov 27, 2023, 1:47 PM IST
ಗಂಗಾವತಿ: ಗಂಗಾವತಿ ತಹಸೀಲ್ದಾರ್ ಆಗಿದ್ದ ಮಂಜುನಾಥ ಭೋಗಾವತಿ ಇವರು ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಹಣ ಪಡೆದ ವಿಷಯದಲ್ಲಿ ಲೋಕಾಯುಕ್ತ ಕೇಸ್ ನಲ್ಲಿ ಇರುವ ಕಾರಣ ಸಾರ್ವಜನಿಕರಿಗೆ ಆಡಳಿತಾತ್ಮಕ ತೊಂದರೆಯಾಗದಂತೆ ಕನಕಗಿರಿ ತಹಸೀಲ್ದಾರ್ ವಿಶ್ವನಾಥ ಮುರಡಿ ಇವರಿಗೆ ಗಂಗಾವತಿ ತಹಸೀಲ್ದಾರ್ ಹೆಚ್ಚುವರಿ ಜವಾಬ್ದಾರಿಯನ್ನು ಜಿಲ್ಲಾಧಿಕಾರಿ ನಳೀನ್ ಆತುಲ್ ಅವತು ವಹಿಸಿ ಆದೇಶ ನೀಡಿದ್ದಾರೆ.
ಕನಕಗಿರಿ ಹಾಗೂ ಗಂಗಾವತಿ ತಹಸೀಲ್ದಾರ್ ಆಗಿ ವಿಶ್ವನಾಥ ಮುರಡಿ ಕಾರ್ಯನಿರ್ವಹಿಸಲಿದ್ದಾರೆ.
ಇದನ್ನೂ ಓದಿ: IPL: ಮುಂಬೈಗೆ ನಡೆದ ಹಾರ್ದಿಕ್ ಪಾಂಡ್ಯ; ಹೊಸ ನಾಯಕನ ಘೋಷಿಸಿದ ಗುಜರಾತ್ ಟೈಟಾನ್ಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು