ಹೆತ್ತವರೇ ನಿಜವಾದ ಹೀರೋಗಳು


Team Udayavani, Jan 21, 2019, 10:24 AM IST

21-january-16.jpg

ಕನಕಗಿರಿ: ಸಿನಿಮಾ ರಂಗದ ಹೀರೋಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳಬಾರದು. ನಮಗೆ ಜನ್ಮ ನೀಡಿ, ಜೀವನ ರೂಪಿಸಿದ ನಮ್ಮ ತಂದೆ-ತಾಯಿಗಳೇ ನಮ್ಮಗೆ ನಿಜವಾದ ಹೀರೋಗಳು ಮತ್ತು ಆದರ್ಶ ವ್ಯಕ್ತಿಗಳು ಎಂದು ಹಿರೇಹಡಗಲಿ ಹಾಲಸ್ವಾಮೀಜಿ ಸಂಸ್ಥಾನಮಠ ಪೀಠಾಧಿಪತಿ ಅಭಿವನ ಹಾಲವೀರಾಪ್ಪಜ್ಜ ಸ್ವಾಮಿ ಹೇಳಿದರು.

ಪಟ್ಟಣದ ಕಲ್ಮಠದ ಹತ್ತಿರ ಯುವಕರು ರವಿವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು ಬರೀ ಭಾಷಣವನ್ನು ಮತ್ತು ಉಪದೇಶವನ್ನು ಮಾಡಲಿಲ್ಲ. ಅದರ ಜೊತೆ ರಾಷ್ಟ್ರದ ಸೇವೆಯನ್ನು ಮಾಡಿದರು. ರಾಷ್ಟ್ರದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಸ್ವಾಮಿ ವಿವೇಕಾನಂದರ ಒಳಗೆ ಸಂತ ಜೊತೆಗೆ ಅವರೊಳಗೆ ಒಬ್ಬ ವಿಜ್ಞಾನಿ ಇದ್ದನು. ಯುವ ಮನಸ್ಸುಗಳಿಗೆ ಇಡೀ ಜಗತ್ತನೇ ಗೆಲ್ಲುವ ಸಾಮರ್ಥ್ಯವಿದೆ. ದೇಶ ಕಾಯುವ ಸೈನಿಕರು ದೇಶ ಅಭಿಮಾನವಿದೆ. ಅವರನ್ನು ನಾವು ಮಾದರಿಯಾಗಿ ನೋಡಬೇಕು. ದೇಶಕ್ಕಾಗಿ ಪ್ರಾಣವನ್ನೇ ಬಿಟ್ಟ ಹನುಮಂತಪ್ಪ ಕೊಪ್ಪದ್‌ ಉತ್ತರ ಕರ್ನಾಟಕದವರು ಎಂಬುವುದು ನಮ್ಮ ಹೆಮ್ಮೆ. ವಿವೇಕಾನಂದ ತತ್ವ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕೆಂದರು.

ಶಾಸಕ ಬಸವರಾಜ ದಢೇಸುಗೂರು ಮಾತನಾಡಿ, ಸ್ವಾಮಿ ವಿವೇಕಾನಂದರ ಜಯಂತಿಯನ್ನು ಒಂದು ವೇದಿಕೆಗೆ ಸೀಮಿತಗೊಳಿಸುವುದು ಸರಿಯಲ್ಲ. ಪ್ರತಿ ಮನೆಯಲ್ಲಿ ಅವರ ಜಯಂತಿಯನ್ನು ಆಚರಿಸಬೇಕು. ಯುವಕರಿಗೆ ಸೇವಾ ಮನೋಭಾವನೆ ಇರಬೇಕು. ನಾವು ಇರುವಷ್ಟು ದಿನ ಸಮಾಜಕ್ಕೆ ಏನಾದರೂ ಒಳ್ಳೆಯ ಕೆಲಸವನ್ನು ಮಾಡಬೇಕು. ಇದರಿಂದ ಜೀವನ ಸಾರ್ಥಕವಾಗುವುದು ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಅರಳಹಳ್ಳಿ ಬೃಹನ್ಮಠದ ಗವಿಸಿದ್ದಯ್ಯಸ್ವಾಮಿ ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಶಾಸಕ ಬಸವರಾಜ ದಢೇಸುಗೂರು ಉದ್ಘಾಟಿಸಿದ್ದರು. ಪ್ರಾಸ್ತಾವಿಕವಾಗಿ ಸೋಮನಾಥಸ್ವಾಮಿ ಹಣವಾಣ ಮಾತನಾಡಿದರು. ಪಟ್ಟಣದ ಕಲ್ಮಠದಿಂದ ಪ್ರಾರಂಭವಾದ ಶೋಭಾಯಾತ್ರೆ ರಾಜಬೀದಿಯ ಮೂಲಕ ವಾಲ್ಮೀಕಿ ವೃತ್ತ ತಲುಪಿತು.

ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ರವಿ ಸಜ್ಜನ್‌, ರವಿ ಭಜಂತ್ರಿ, ಪ್ರಮುಖರಾದ ಡಾ| ದೊಡ್ಡಯ್ಯ ಅರವಟಗಿಮಠ, ಮಹಾಂತೇಶ ಸಜ್ಜನ್‌, ವಾಗೇಶ ಹಿರೇಮಠ, ಸಣ್ಣ ಕನಕಪ್ಪ, ಅಶ್ವಿ‌ನಿ ದೇಸಾಯಿ, ಬಿ.ವಿ. ಜೋಶಿ, ರಂಗಪ್ಪ ಕೊರಗಟಗಿ, ಮಂಜುನಾಥರೆಡ್ಡಿ ಸಿಂಧುವಾಳ, ರುದ್ರಪ್ಪ ದೇವರೆಡ್ಡಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.