ಕನ್ನಡರಾಜ್ಯೋತ್ಸವ: ಗಮನ ಸೆಳೆದ ಕುಮ್ಮಟದುರ್ಗದ ಗಂಡುಗಲಿ ಕುಮಾರರಾಮ ಸ್ಥಬ್ಧಚಿತ್ರ
Team Udayavani, Nov 1, 2019, 1:10 PM IST
ಗಂಗಾವತಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲೂಕು ಆಡಳಿತ ಸಂಭ್ರಮದಿಂದ ಆಚರಿಸಿತು. ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಾಲೆಗಳು ಮಾಡಿದ್ದ ಸ್ಥಬ್ಧಚಿತ್ರಗಳು ನೋಡುಗರ ಗಮನ ಸೆಳೆದವು.
ನಾಡಿಗೆ ದಸರಾ ಹಬ್ಬವನ್ನು ಕೊಡುಗೆಯಾಗಿ ನೀಡಿದ ಗಂಡುಗಲಿ ಕುಮಾರ ರಾಮನ ಕುಮ್ಮಟದುರ್ಗದ ಸ್ಥಬ್ಧಚಿತ್ರ ಅತ್ಯುತ್ತಮವಾಗಿ ಮೂಡಿಬಂದಿತ್ತು. ಪರನಾರಿ ಸಹೋದರ ಹಾಗೂ ಕನ್ನಡ ನಾಡಿನ ಕುರಿತು ಕುಮ್ಮಟದುರ್ಗದ ಕೋಟೆ ಮೇಲೆ ಬರೆದ ಬರವಣಿಗೆ ಕನ್ನಡನಾಡಿನ ಕುರಿತು ಮಾಹಿತಿ ನೀಡಿತ್ತು. ಚನ್ನಬಸವಸ್ವಾಮಿ ಹಿರಿಯಪ್ರಾಥಮಿಕ ಶಾಲೆಯ ಮಕ್ಕಳು ಈ ಸ್ಥಬ್ಧಚಿತ್ರವನ್ನು ತಯಾರಿಸಿದ್ದರು. ಕೊಂಡಮಿ ವಿನಾಯಕ ಶಾಲೆಯ ಮಕ್ಕಳು ಸಾಧನೆ ಮಾಡಿದ ಮಹನೀಯರ ಸ್ಥಬ್ಧಚಿತ್ರ, ಹಿರೇಜಂತಗಲ್ ಸರಕಾರಿ ಪ್ರೌಢಶಾಲೆಯಿಂದ ಅನುಭವಮಂಟಪ, ಲಿಟಲ್ ಹಾರ್ಟ್ ಶಾಲೆಯ ಮಕ್ಕಳು ವೀರ ಮಹಿಳೆಯರ ಸ್ಥಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ