ಮಾರ್ಚ್ 22 ರಂದು ಕುಷ್ಟಗಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
Team Udayavani, Mar 13, 2023, 10:20 PM IST
ಕುಷ್ಟಗಿ: ಮಾರ್ಚ್ 22 ರಂದು ಕುಷ್ಟಗಿಗೆ ಪ್ರಪ್ರಥಮ ಬಾರಿಗೆ ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಅಗಮಿಸಲಿದ್ದಾರೆ.
ಕುಷ್ಟಗಿ ತಾಲೂಕಿನ ನಿಡಶೇಸಿ ಕೆರೆ ಸಮೀಪದ ವಜ್ರಬಂಡಿ ಕ್ರಾಸ್ ನಲ್ಲಿರುವ ಅಮರೇಶ್ವರ ಮಹಾದೇವ ಮಠದ ನಾಗಾಸಾದು ಆಶ್ರಮದಲ್ಲಿ ನಿರ್ಮಾಣಗೊಂಡ ಪಂಚಮುಖಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ. ಮಾರ್ಚ್ 22 ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಮಧ್ಯಾಹ್ನ 2 ಕ್ಕೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಉದಯವಾಣಿ ಗೆ ಲಭ್ಯವಾಗಿದೆ.
ಕುಷ್ಟಗಿ ತಾಲೂಕಿನ ಇತಿಹಾಸದಲ್ಲಿ ರಾಜ್ಯಪಾಲರೊಬ್ವರು ಕುಷ್ಟಗಿ ಆಗಮಿಸುತ್ತಿರುವುದು ಇದೇ ಮೊದಲು ಎನ್ನುವ ಗರಿಮೆಗೆ ಕುಷ್ಟಗಿ ಪಾತ್ರ ಆಗಲಿದೆ ಎಂದರು.
ಮಾರ್ಚ13ರಂದು ಕುಷ್ಟಗಿ ವಜ್ರಬಂಡಿ ಕ್ರಾಸ್ ಅಮರನಾಥೇಶ್ವರ ಮಠದ ಮಹಂತ ಸಹದೇವಾನಂದ ಗಿರೀಜಿ ಮಹಾರಾಜ್ ಅವರು, ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಖುದ್ದು ಭೇಟಿ ಮಾಡಿ ಪಂಚಮುಖಿ ದೇವಸ್ಥಾನ ಕ್ಕೆ ಆಗಮಿಸುವ ಮಾಹಿತಿ ಇದೆ.
ಇದನ್ನೂ ಓದಿ: ಕೇರಳದ ಲಿಂಕ್; ಕಾಶ್ಮೀರದಲ್ಲಿ ಐಸಿಸ್ ಶಂಕಿತನ ಮನೆ ಮೇಲೆ ಎನ್ಐಎ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್