ದೋಟಿಹಾಳ: ಹಣವಿಲ್ಲವೆಂದು ಬ್ಯಾಂಕಿಗೆ ಬೀಗ ಹಾಕಿ ಹೋದ ಸಿಬ್ಬಂದಿ… ಗ್ರಾಹಕರು ಕಂಗಾಲು


Team Udayavani, Oct 3, 2022, 2:34 PM IST

ದೋಟಿಹಾಳ: ಹಣವಿಲ್ಲವೆಂದು ಬ್ಯಾಂಕಿಗೆ ಬೀಗ ಹಾಕಿದ ಸಿಬ್ಬಂದಿ…  ಗ್ರಾಹಕರು ಕಂಗಾಲು

ದೋಟಿಹಾಳ : ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಹಣವಿಲ್ಲವೆಂದು ನೆಪ ಹೇಳಿ, ಬ್ಯಾಂಕ್ ಬಾಗಿಲಿಗೆ ಸುಮಾರು ಎರಡುವರೆ ಗಂಟೆಗಳ ಕಾಲ ಬೀಗ ಹಾಕಿದ ಘಟನೆ ಸೋಮವಾರ ಗ್ರಾಮದಲ್ಲಿ ನಡೆದಿದೆ.

ಗ್ರಾಮೀಣ ಬ್ಯಾಂಕ್ ಬ್ಯಾಂಕಿನ ಬಾಗಿಲಿಗೆ ನೋ ಕ್ಯಾಶ್ ಎಂದು ನೋಟಿಸ್ ಅಂಟಿಸಿ ಬ್ಯಾಂಕಿನ ಸಿಬ್ಬಂದಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ.

ತಮ್ಮ ದೈನಂದಿನ ವ್ಯವಹಾರಕ್ಕಾಗಿ ಬ್ಯಾಂಕಿಗೆ ಆಗಮಿಸಿದ ಗ್ರಾಹಕರ ಪಾಡು ಹೇಳುತೀರಂತಾಗಿದೆ. ಬ್ಯಾಂಕಿನಲ್ಲಿ ಹಣ ಇಲ್ಲದಿದ್ದರೂ ಉಳಿದ ಕೆಲಸ ಕಾರ್ಯಗಳು ಮಾಡಬಹುದು ಆದರೆ ಇಲ್ಲಿಯ ಸಿಬ್ಬಂದಿಗಳು ಬೇಜವಾಬ್ದಾರಿತನದಿಂದ ನೋ ಕ್ಯಾಶ್ ಎಂದು ಬೋರ್ಡ್‌ ಹಾಕಿ ಬ್ಯಾಂಕಿನ ಬಂದು ಮಾಡಿರೋವದು ಎಷ್ಟರಮಟ್ಟಿಗೆ ಸರಿ ಎಂದು ಗ್ರಾಹಕರು ಪ್ರಶ್ನಿಸಿದರು. ಈ ಬ್ಯಾಂಕಿನಲ್ಲಿ ಮೆನೇಜರ್ ನಿಧನವಂದಿ ಒಂದು ತಿಂಗಳವಾದರೂ ಯಾರು ಇಲ್ಲಿಗೆ ಮೆನೇಜರ್ ಬಂದಿಲ್ಲ. ಹೀಗಾಗಿ ಈ ಬ್ಯಾಂಕಿನ ಸಿಬ್ಬಂದಿಗಳಿಗೆ ಯಾರು ಹೇಳೋರಿಲ್ಲ ಕೇಳೋರಿಲ್ಲಂತಾಗಿದೆ ಗ್ರಾಹಕರು ಆರೋಪಿಸುತ್ತಿದ್ದಾರೆ. ಗ್ರಾಹಕರಿಗೆ ಬ್ಯಾಂಕಿನ ಸಿಬ್ಬಂದಿ ಸಿಬ್ಬಂದಿಗಳಿಗೆ ಇದರ ಬಗ್ಗೆ ವಿಚಾರಿಸಿದರೆ. ಬೇಕಿದ್ದರೆ ಅಕೌಂಟನ್ನಿ ಕ್ಲೋಸ್ ಮಾಡಿಕೊಂಡು ಹೋಗಿ ಎಂದು ಹೇಳುತ್ತಾರೆ ಎಂದು ಗ್ರಾಹಕರು ತಿಳಿಸಿದರು.

ದೋಟಿಹಾಳದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಾಗಿಲಿಗೆ ಬೀಗ. ಬ್ಯಾಂಕ್ ಕೆಲಸಕ್ಕೆ ಆಗಮಿಸಿದ ಗ್ರಾಹಕರ ಪರದಾಟ ಮುಂಜಾನೆಯಿಂದಲೇ ಬ್ಯಾಂಕ್ ವ್ಯವಹಾರಕ್ಕಾಗಿ ಆಗಮಿಸಿದ ಗ್ರಾಹಕರು ಹಣವಿರದಿದ್ದರೂ, ಹಣ ಪಾವತಿಸಲು, ಬೇರೆ ಬೇರೆ ವ್ಯವಹಾರ ಮಾಡಲು ಬ್ಯಾಂಕ್ ಬೇಕು. ದೋಟಿಹಾಳಕ್ಕೆ ಸುತ್ತಲಿನ ಗ್ರಾಮಗಳಿಂದ ಬಂದಿರುವ ಗ್ರಾಹಕರು ಸುಮಾರು 60ಕ್ಕೂ ಹೆಚ್ಚು ಜನ ಗ್ರಾಹಕರು ಮುಂಜಾನೆಯಿಂದ ಕಾಯಿಯುತ್ತಿದ್ದಾರೆ. ಆದರೆ ಬ್ಯಾಂಕಿನ ಮುಂದೆ ಬ್ಯಾಂಕಿನ ಯಾವ ಸಿಬ್ಬಂದಿಯೂ ಇಲ್ಲದಿರುವುದು ಕಂಡು ಬಂತು. ಇದು ಕೇವಲ ಒಂದು ದಿನದ ಘಟನೆಯಲ್ಲ ಇಂತಹ ಘಟನೆಗಳು ಹಲವು ದಿನಗಳಿಂದ ನಡೆದುಕೊಂಡು ಬಂದಿದೆ.

ಈ ಬ್ಯಾಂಕಿನಲ್ಲಿ ಕೇವಲ ಇಬ್ಬರೇ ಮಹಿಳಾ ಸಿಬ್ಬಂದಿಗಳು ಇರುವುದರಿಂದ ಇಷ್ಟೆಲ್ಲಾ ಸಮಸ್ಯೆಯಾಗಿದೆ. ಇದರ ಬಗ್ಗೆ ವಿಚಾರಿಸಲು ಮೇಲಧಿಕಾರಿಗಳಿಗೆ ಫೋನ್ ಮಾಡಿದರು ಫೋನ್ ರಿಸೀವ್ ಮಾಡುತ್ತಿಲ್ಲ.

ನಾವು ಬ್ಯಾಂಕಿಗೆ ಕೇವಲ ಹಣ ಪಡೆಯಲು ಬರುವುದಿಲ್ಲ ಹಣ ಜಮಾ ಮಾಡಲು ಹಾಗೂ ಇನ್ನಿತರ ಕೆಲಸಗಳಿಗೆ ಬ್ಯಾಂಕಿಗೆ ಬರುತ್ತೇವೆ ಆದರೆ ಬ್ಯಾಂಕಿನಲ್ಲಿ ಹಣ ಇಲ್ಲದಿದ್ದರೇನು ನಾವು ಹಣ ಪಾವತಿಸಲು ಬಂದಿದ್ದೇವೆ ನಮಗಾದರೂ ಬ್ಯಾಂಕ್ ತೆಗೆದಿರಬೇಕಲ್ಲವೇ ಕ್ಯಾಶ್ ಇಲ್ಲ ಅಂತ ಹೇಳಿ ಬ್ಯಾಂಕ್ ಅನ್ನು ಬಂದು ಮಾಡುವದು ಎಷ್ಟರಮಟ್ಟಿಗೆ ಸರಿ ಎಂದು ಬಿಜಕಲ್ ಗ್ರಾಮದ ಮಂಜುನಾಥ್ ಅವರು ಆರೋಪಿಸಿದರು.

ಇದನ್ನೂ ಓದಿ : ಗುವಾಹಟಿ ಪಂದ್ಯದ ಬಳಿಕ ಡೇವಿಡ್ ಮಿಲ್ಲರ್ ಬಳಿ ಕ್ಷಮೆ ಕೇಳಿದ ಕ್ವಿಂಟನ್ ಡಿಕಾಕ್

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.