ಕಿಷ್ಕಿಂದಾ ಅಂಜನಾದ್ರಿ ಕಾಣಿಕೆ ಹುಂಡಿ ಎಣಿಕೆ: 23.50 ಲಕ್ಷ ರೂ. ಸಂಗ್ರಹ
Team Udayavani, Nov 30, 2021, 7:25 PM IST
ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನದ ಭಕ್ತರ ಕಾಣಿಕೆ ಹುಂಡಿಯ ಎಣಿಕೆ ಕಾರ್ಯವನ್ನು ಮಂಗಳವಾರ ನಡೆಸಲಾಯಿತು .
ಕಳೆದ ಸೆಪ್ಟೆಂಬರ್ 11 ರಂದು ಕಾಣಿಕೆ ಪೆಟ್ಟಿಗೆ ಎಣಿಕೆಯನ್ನು ಮಾಡಲಾಗಿತ್ತು .3 ತಿಂಗಳ ನಂತರ ಇದೀಗ ಕಾಣಿಕೆ ಹುಂಡಿಯನ್ನು ಎಣಿಕೆ ಮಾಡಲಾಗಿದ್ದು 23.50 ಲಕ್ಷ ರೂ.ಸಂಗ್ರಹವಾಗಿದೆ.
ಸಿಸಿ ಕ್ಯಾಮೆರಾ ಹಾಗೂ ಪೊಲೀಸ್ ಕಣ್ಗಾವಲಿನಲ್ಲಿ ಸಾಣಾಪುರ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಿಬ್ಬಂದಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ದೇಗುಲಕ್ಕೆ ಬಂದ ಭಕ್ತರು ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮಾಡಿದರು.
ತಹಸೀಲ್ದಾರ್ ಯು. ನಾಗರಾಜ ಗ್ರೇಡ್ -2 ತಹಸಿಲ್ದಾರ್ ವಿ .ಎಚ್ ಹೊರಪೇಟೆ,ಆರ್ ಐ ಮಂಜುನಾಥ ಹಿರೇಮಠ,ವ್ಯವಸ್ಥಾಪಕ ಎಂ ವೆಂಕಟೇಶ್, ಶಿರಸ್ತೆದಾರರಾದ ಅನಂತ್ ಜೋಶಿ, ಕೃಷ್ಣವೇಣಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್