ಅಂಜನಾದ್ರಿಯಲ್ಲಿ ಅರ್ಚಕರಿದ್ದರೂ ಪುನಹ ಅರ್ಚಕ ನೇಮಕ:  ಆಕ್ಷೇಪ


Team Udayavani, Jan 9, 2022, 5:28 PM IST

ಅಂಜನಾದ್ರಿಯಲ್ಲಿ ಅರ್ಚಕರಿದ್ದರೂ ಪುನಹ ಅರ್ಚಕ ನೇಮಕ:  ಆಕ್ಷೇಪ

ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ತಾವು ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರೂ ದೇಗುಲದ ಆಡಳಿತ ನಡೆಸುವ ಅಧಿಕಾರಿಗಳು ಪುನಹ ಅರ್ಚಕರನ್ನು ಕಾನೂನಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿದ್ದು ಇದನ್ನು ನ್ಯಾಯಾಲಯದ ಗಮನಕ್ಕೆ ತರುವುದಾಗಿ ಅಂಜನಾದ್ರಿಯ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರು ಆಕ್ಷೇಪವೆತ್ತಿದ್ದಾರೆ.

ಅವರು ಉದಯವಾಣಿ ಜತೆ ಮಾತನಾಡಿ, ದೇಗುಲದ ಮಾಲೀಕತ್ವ ಕುರಿತು ಧಾರವಾಡ ಹೈಕೋರ್ಟಿನಲ್ಲಿ ವ್ಯಾಜ್ಯವಿದ್ದು ಕೋರ್ಟು ತಮಗೆ ಪೂಜೆ ಧಾರ್ಮಿಕ ಕಾರ್ಯಕ್ರಮ ಮಾಡಲು ಅವಕಾಶ ಕಲ್ಪಿಸಿದೆ. ಅದರಂತೆ ತಾವು ಕಳೆದ ಮೂರು ವರ್ಷಗಳಿಂದ ಬೆಟ್ಟದ ಮೇಲಿದ್ದುಕೊಂಡು ಪೂಜಾ ಕಾರ್ಯ ಮಾಡುತ್ತಿದ್ದರೂ ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರು ಮೂರು ನಾಲ್ಕು ಅರ್ಚಕರನ್ನು ಅಕ್ರಮವಾಗಿ  ನೇಮಕ ಮಾಡಿಕೊಂಡು ಜನರಿಂದ ದಕ್ಷಿಣೆ ಪಡೆಯುತ್ತಿದ್ದಾರೆ.

ಕೆಲ ಅರ್ಚಕ ಕುಟುಂಬದವರಿಗೆ ಬೆಟ್ಟದ ಮೇಲಿನ ಕೊಠಡಿಗಳಲ್ಲಿ ವಾಸ ಮಾಡಲು ಅವಕಾಶ ಕಲ್ಪಿಸಿದ್ದು ಕೊರೊನಾ ಕರ್ಪ್ಯೂ ಸಂದರ್ಭದ ನಿಯಮ ಗಾಳಿ ತೂರಿ ಬಳ್ಳಾರಿಯಿಂದ ಆಗಮಿಸಿದ ಕುಟುಂಬಗಳಿಗೆ ದೇಗುಲದಲ್ಲಿ ಅವಕಾಶ ಕಲ್ಪಿಸಿದ್ದು  ನಿಯಮಗಳಿಗೆ ವಿರುದ್ದವಾಗಿದ್ದು ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶ ಮಾಡಿ ಈ ಅಕ್ರಮವನ್ನು ತಡೆಯಬೇಕು. ವಾಹನಗಳ ಪಾರ್ಕಿಂಗ್  ಜಾಗದಲ್ಲಿ ವಾಹನಗಳ ನಿಲುಗಡೆಗೆ ದೇಗುಲ ಕಮೀಟಿಯವರು ಶುಲ್ಕ ನಿಗದಿ ಮಾಡಿದ್ದು ಕೆಲ ಅಧಿಕಾರಿಗಳು ತಮ್ಮ ಸಂಬಂಧಿಕರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು ವಾಹನಗಳ ಪಾರ್ಕಿಂಗ್ ಶುಲ್ಕದಲ್ಲಿ ಗೋಲ್ ಮಾಡುತ್ತಿರುವ ಕುರಿತು ಬಿಎಸ್ಪಿ ಪಕ್ಷ ಹಾಗೂ ಸ್ಥಳೀಯರು ದೂರು ಸಲ್ಲಿಸಿದ್ದರೂ ಅಧಿಕಾರಿಗಳ ಸಂಬಂಧಿಕರನ್ನು ಕೂಡಲೇ ಕೆಲಸದಿಂದ ತೆಗೆದುಹಾಕಬೇಕು. ಕುಡಿಯುವ ನೀರಿನ ತೊಂದರೆ ಇದ್ದು ಇಲ್ಲಿಗೆ ಆಗಮಿಸುವ  ಭಕ್ತರಿಗೆ ತೊಂದರೆಯಾಗಿದೆ. ಅನಗತ್ಯ ಖರ್ಚುವೆಚ್ಚಗಳನ್ನು ತೋರಿಸಿ ಹಣ ಹೊಡೆಯುವ ಕಾರ್ಯ ಕೆಲ ಅಧಿಕಾರಿಗಳು ಮಾಡುತ್ತಿದ್ದಾರೆ. ಎಲ್ಲಾ ಹಗರಣಗಳ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತನಿಖೆ ನಡೆಸಬೇಕೆಂದು ವಿದ್ಯಾದಾಸ ಬಾಬಾ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.